Webdunia - Bharat's app for daily news and videos

Install App

ಕರ್ನಾಟಕ ಬಂದ್ ಮಾಡಿದರೆ ಕಾನೂನು ಕ್ರಮ- ಸಚಿವ ಜಿ.ಪರಮೇಶ್ವರ್

Webdunia
ಗುರುವಾರ, 28 ಸೆಪ್ಟಂಬರ್ 2023 (19:00 IST)
ಕಾವೇರಿ ವಿಚಾರವಾಗಿ ಸರ್ಕಾರದ ವಿರುದ್ಧ ಹಳೇ ಮೈಸೂರು ಭಾಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿದಡೆ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್  ಗೆ ಕರೆ ನೀಡಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ ಪ್ರತಿಭಟನೆ ಮಾಡೋದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಬಂದ್ಗೆ ಅವಕಾಶವಿಲ್ಲ ಎಂದರು. ಯಾವ ಸಂಘಟನೆಗಳು ಬಂದ್ಗೆ ಕರೆ ಕೊಟ್ಟಿವೆಯೋ ಅವರಿಗೆ ತಿಳಿಸುತ್ತಿದ್ದೇನೆ, ಕೋರ್ಟ್ ಕೂಡ ಹೇಳಿದೆ, ಯಾವುದೇ ಬಂದ್ ಮಾಡುವಂತಿಲ್ಲ. ಇದನ್ನ ಮೀರಿ ಬಂದ್ ಮಾಡಿದರೇ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಯಾವ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನಿರ್ದೇಶನ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments