Webdunia - Bharat's app for daily news and videos

Install App

ಉಪನ್ಯಾಸಕರಿಗೆ ಎನ್‍ಪಿ.ಎಸ್ ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ : ಬೊಮ್ಮಾಯಿ

Webdunia
ಗುರುವಾರ, 23 ಫೆಬ್ರವರಿ 2023 (17:32 IST)
ಬೆಂಗಳೂರು : 2006ಕ್ಕೂ ಮೊದಲು ನೇಮಕ ಆಗಿರುವ ಉಪನ್ಯಾಸಕರಿಗೆ ಹಳೆ ಪಿಂಚಣೆ ಕೊಡುತ್ತೇವೆ. ನಂತರ ನೇಮಕಾತಿಯಾದವರಿಗೆ ಎನ್ಪಿ.ಎಸ್ ಕೊಡಲಾಗುತ್ತದೆ.

ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೂ ರಾಷ್ಟ್ರೀಯ ಪಿಂಚಣಿ ಯೋಜನೆ ಕೊಡುವ ಬಗ್ಗೆ ನ್ಯಾಯ ಸಮ್ಮತವಾಗಿ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಅನುದಾನಿತ ಶಿಕ್ಷಕರಿಗೆ ಹಳೆ ಅಥವಾ ಹೊಸ ಪಿಂಚಣಿ ವ್ಯವಸ್ಥೆ ಕೊಡಬೇಕು. ನಿನ್ನೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. 

ಇದಕ್ಕೆ ಉತ್ತರಿಸಿದ ಸಿಎಂ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಸಗಿ ಅನುದಾನಿತ ಪದವಿ ಉಪನ್ಯಾಸಕರ ಪಿಂಚಣಿಗೆ 15 ಪರ್ಸೆಂಟ್ ಮ್ಯಾನೇಜ್ ಮೆಂಟ್ ಕೊಡಬೇಕು. 10 ಪರ್ಸೆಂಟ್ ನೌಕರರು ಕೊಡಬೇಕು. ಉದ್ಯೋಗಿ ಹಿತರಕ್ಷಣೆ ಮಾಡಲು ಈ ರೀತಿ ಕೊಡಬೇಕು. ಈಗಾಗಲೇ ಕಾರ್ಖಾನೆ ಮತ್ತು ಅದರ ಉದ್ಯೋಗಿಗಳು ಇದೇ ರೀತಿ ಕಾಂಟ್ರಿಬ್ಯೂಷನ್ ಕೊಡುತ್ತಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments