Webdunia - Bharat's app for daily news and videos

Install App

ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ?: ಸಿದ್ದರಾಮಯ್ಯ

Webdunia
ಭಾನುವಾರ, 25 ಸೆಪ್ಟಂಬರ್ 2022 (06:22 IST)
ಚಿಕ್ಕಬಳ್ಳಾಪುರ : ಇಂತಹ ಬೆದರಿಕೆಗಳಿಗೆಲ್ಲಾ ನಾವು ಹೆದರಲ್ಲ. ಕಾನೂನುಗಳು ನಮಗೂ ಗೊತ್ತಿದೆ. ನಾ ಲಾ  ಓದಿದ್ದೀನಿ ಬೊಮ್ಮಾಯಿ ಲಾ ಓದಿಲ್ಲ.

ಜಿನಿಯರಿಂಗ್ ಓದಿರೋದು. ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ ಎಂದು ಪೇಸಿಎಂ ಪೋಸ್ಟರ್ ಅಭಿಯಾನದ ವಿರುದ್ಧ ಕಾನೂನು ಕ್ರಮ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೋದಿ 2018ರಲ್ಲಿ ಸಿದ್ದರಾಮಯ್ಯ ಸರ್ಕಾರ 10% ಸರ್ಕಾರ ಅಂದ್ರಲ್ಲ, ಈಗ ನಾ ಏನು ಅಂತ ಕರಿಯೋಣ.

ಭ್ರಷ್ಟಾಚಾರ ಯಾರೇ ಮಾಡಲಿ ಅದು ಕಾನೂನು ಬಾಹಿರ. ಅದು ಸಾಮಾಜಿಕ ರೋಗ. ಅಭಿವೃದ್ಧಿಗೆ ಮಾರಕ ಎಂದು ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments