Webdunia - Bharat's app for daily news and videos

Install App

ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ?: ಸಿದ್ದರಾಮಯ್ಯ

Webdunia
ಭಾನುವಾರ, 25 ಸೆಪ್ಟಂಬರ್ 2022 (06:22 IST)
ಚಿಕ್ಕಬಳ್ಳಾಪುರ : ಇಂತಹ ಬೆದರಿಕೆಗಳಿಗೆಲ್ಲಾ ನಾವು ಹೆದರಲ್ಲ. ಕಾನೂನುಗಳು ನಮಗೂ ಗೊತ್ತಿದೆ. ನಾ ಲಾ  ಓದಿದ್ದೀನಿ ಬೊಮ್ಮಾಯಿ ಲಾ ಓದಿಲ್ಲ.

ಜಿನಿಯರಿಂಗ್ ಓದಿರೋದು. ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ ಎಂದು ಪೇಸಿಎಂ ಪೋಸ್ಟರ್ ಅಭಿಯಾನದ ವಿರುದ್ಧ ಕಾನೂನು ಕ್ರಮ ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮೋದಿ 2018ರಲ್ಲಿ ಸಿದ್ದರಾಮಯ್ಯ ಸರ್ಕಾರ 10% ಸರ್ಕಾರ ಅಂದ್ರಲ್ಲ, ಈಗ ನಾ ಏನು ಅಂತ ಕರಿಯೋಣ.

ಭ್ರಷ್ಟಾಚಾರ ಯಾರೇ ಮಾಡಲಿ ಅದು ಕಾನೂನು ಬಾಹಿರ. ಅದು ಸಾಮಾಜಿಕ ರೋಗ. ಅಭಿವೃದ್ಧಿಗೆ ಮಾರಕ ಎಂದು ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments