Webdunia - Bharat's app for daily news and videos

Install App

ಕಾನೂನು ಸಲಹೆಗಾರ ನೇಮಕ: ಸಿಎಂ ವಿರುದ್ಧ ಕುಮಾರಣ್ಣ ಕಿಡಿ

Webdunia
ಭಾನುವಾರ, 21 ಮೇ 2017 (12:41 IST)
ಭ್ರಷ್ಟ ವ್ಯಕ್ತಿಯನ್ನು ಕಾನೂನು ಸಲಹೆಗಾರನಾಗಿ ನೇಮಕ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ದೇಶವಾದರೂ ಏನು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
 
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಭ್ರಷ್ಟರಿಗೆ ಮಣೆಹಾಕುತ್ತಿದೆ. ಭ್ರಷ್ಟ ಕಾನೂನು ಸಲಹೆಗಾರ ಮುಖ್ಯಮಂತ್ರಿಗಳಿಗೆ ಯಾವ ರೀತಿ ಸಲಹೆ ನೀಡುತ್ತಾರೆ ಎಂದು ಟಾಂಗ್ ನೀಡಿದರು. 
 
ವಿಕಾಸ್ ಬನ್ಸೋಡೆಯವರಿಗೆ ಕಾನೂನು ಸಲಹೆಗಾರನಾಗಿ ನೇಮಿಸಿ ರಾಜ್ಯ ಸಚಿವನ ಸ್ಥಾನಮಾನ ನೀಡಲಾಗಿದೆ. ಇದೇ ಬನ್ಡೋಡೆ ಟಿಟಿಡಿ ಸಲಹೆಗಾರನಾಗಿದ್ದಾಗ ವ್ಯಾಪಕ ಭ್ರಷ್ಟಾಚಾರ ಮಾಡಿದ್ದರಿಂದ ಅಲ್ಲಿಂದ ಓಡಿಸಲಾಗಿತ್ತು ಎನ್ನುವುದು ಸಿಎಂಗೆ ಗೊತ್ತಿಲ್ಲವೇ ಎಂದು ಟಾಂಗ್ ನೀಡಿದರು.
 
ಬಿಜೆಪಿಯ ಅಧಿಕಾರವಧಿಯಲ್ಲಿ ಕುಂಠಿತವಾಗಿದ್ದ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಅಧಿಕಾರಕ್ಕೇರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಮತ್ತಷ್ಟು ಕುಂಠಿತವಾಗಿದೆ ಎಂದು ತಿರುಗೇಟು ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indian Army video: ಪಾಕಿಸ್ತಾನ ಸೇನಾ ಪೋಸ್ಟ್ ಉಡೀಸ್ ಮಾಡುವ ವಿಡಿಯೋ

Gold Price today: ಇಳಿಕೆಯಾದರೂ ಲಕ್ಷದ ಗಡಿಯಲ್ಲೇ ಇದೆ ಚಿನ್ನದ ದರ

India attacks Pakistan: ಪಾಕಿಸ್ತಾನಕ್ಕೆ ಭಾರತ ಎಷ್ಟು ಹೊಡೆತ ನೀಡಿದೆ ಕೆಲವೇ ಕ್ಷಣಗಳಲ್ಲಿ ಸಿಗಲಿದೆ ಅಪ್ ಡೇಟ್

India Pakistan war: ಭಾರತದ ಬಗ್ಗೆ ಸುಳ್ಳಿನ ಕಂತೆ ಹರಡುತ್ತಿರುವ ಪಾಕಿಸ್ತಾನ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

ಮುಂದಿನ ಸುದ್ದಿ
Show comments