ನನ್ನ ವಿರುದ್ಧ ಎಫ್ ಐ ಆರ್ ದಾಖಲು ಮಾಡಿದವರ ವಿರುದ್ಧ ಕಾನೂನು ಸಮರ-ಡಿಕೆಶಿ

geetha
ಮಂಗಳವಾರ, 13 ಫೆಬ್ರವರಿ 2024 (21:00 IST)
ಬೆಂಗಳೂರು-ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ನನ್ನ ಸಂಸ್ಥೆಗಳಿಗೆ, ಸ್ನೇಹಿತರಿಗೆ, ಎಲ್ಲೆಲ್ಲಿ ವ್ಯವಹಾರ ಮಾಡಿದ್ದೇನೋ ಅಲ್ಲೆಲ್ಲ ಸಿಬಿಐನವರು ನೋಟಿಸ್ ಕೊಟ್ಟಿದ್ದಾರೆ.ಸರ್ಕಾರ ವಾಪಸ್ ಪಡೆದ ನಂತರ ಯಾಕೆ ನೋಟಿಸ್ ಕೊಡುತ್ತಿದ್ದಾರೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
 
ಸರ್ಕಾರ ಕೇಸ್ ವಿತ್ ಡ್ರಾ ಮಾಡಿದ ನಂತರ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದರೂ ಇದರ ಉದ್ದೇಶ ಏನೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ತನಿಖೆಯ ಪೂರ್ವಾನುಮತಿಯನ್ನು ಹಿಂಪಡೆದ ನಂತರ ಸರ್ಕಾರ ಲೋಕಾಯುಕ್ತಕ್ಕೆ ತನಿಖೆಯ ಜವಾಬ್ದಾರಿ ನೀಡಿದ್ದು, ಪೊಲೀಸರು ಫೆಬ್ರವರಿ 8ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಒಂದೇ ಪ್ರಕರಣಕ್ಕೆ ಮತ್ತೊಂದು ಎಫ್‌ಐಆರ್ ದಾಖಲು ಸಾಧ್ಯವಿಲ್ಲ. ಹೀಗಿರುವಾಗ ಲೋಕಾಯುಕ್ತಕ್ಕೆ ಕೊಟ್ಟಿರುವ ಆದೇಶ ಸರಿ ಇಲ್ಲ ಎಂದು ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments