Webdunia - Bharat's app for daily news and videos

Install App

ಕನ್ನಡಿಗರ ರಕ್ತ ಹೀರಿದ ಶಾಸಕ ಶ್ರೀಮಂತ ಪಾಟೀಲ್: ಆರೋಪ

Webdunia
ಗುರುವಾರ, 31 ಜನವರಿ 2019 (17:48 IST)
ಶಾಸಕ ಶ್ರೀಮಂತ ಪಾಟೀಲ್ ಹುಟ್ಟುಹಬ್ಬದಲ್ಲಿ ಮರಾಠಿ ಪ್ರೇಮ ಮೆರೆದಿದ್ದು, ಕನ್ನಡಿಗರ ರಕ್ತ ಹೀರಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅಥಣಿ ಶುಗರ್ಸ ಆವರಣದಲ್ಲಿ ಮತದಾರರು ಮತ್ತು ಶ್ರೀಮಂತ ಪಾಟೀಲ್ ಅಭಿಮಾನಿಗಳಿಂದ ರಕ್ತದಾನ ಶಿಬಿರ ನಡೆಯಿತು. ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಶಾಸಕರಾಗಿರುವ ಶ್ರೀಮಂತ ಪಾಟೀಲ್, ಜನ್ಮದಿನಾಚರಣೆಗಾಗಿ ಕನ್ನಡಿಗರು ಮಾಡಿದ ರಕ್ತದಾನ ಮಹಾರಾಷ್ಟ್ರದ ಮೀರಜ್ ಪಟ್ಟಣದ ಶ್ರೀ ಸಿದ್ದಿವಿನಾಯಕ ಕ್ಯಾನ್ಸರ್ ಆಸ್ಪತ್ರೆಗೆ ಕೊಡಲಾಗುತ್ತಿದೆ.

ಕನ್ನಡಿಗರಿಂದ ಪಡೆದ ರಕ್ತದಾನವನ್ನು ಮಹಾರಾಷ್ಟ್ರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಥಣಿ ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿ ಪಟ್ಟಣಗಳಲ್ಲಿ ಬ್ಲಡ್ ಬ್ಯಾಂಕ್ ಇದ್ದರೂ ಅವನ್ನು ಕಡೆಗಣಿಸಿ ಮಹಾರಾಷ್ಟ್ರದ ಆಸ್ಪತ್ರೆಗೆ ರಕ್ತ ನೀಡಿರುವುದು ಕನ್ನಡಿಗರ ಆಕ್ರೋಶ ಹಾಗೂ ಆರೋಪಗಳಿಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments