Webdunia - Bharat's app for daily news and videos

Install App

ಇಂದಿನಿಂದ ವಿಧಾನಮಂಡಲ ಅಧಿವೇಶನ

Webdunia
ಸೋಮವಾರ, 3 ಜುಲೈ 2023 (15:00 IST)
ಇಂದಿನಿಂದ ವಿಧಾನಮಂಡಲ​​​ ಅಧಿವೇಶನ ಶುರುವಾಗಿದೆ.. ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್​ ಅವರನ್ನು ಸ್ಪೀಕರ್ ಯು.ಟಿ ಖಾದರ್, ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು.. ರಾಜ್ಯಪಾಲರಿಗೆ ಅಶ್ವದಳ, ಪೊಲೀಸ್ ಬ್ಯಾಂಡ್, ವಾದ್ಯಮೇಳದ ಮೂಲಕ ವಿಶೇಷ ಗೌರವ ನೀಡಲಾಯಿತು.. ಕಾಂಗ್ರೆಸ್​ ಗೆದ್ದ ಬಳಿಕ ಮೊದಲ ಅಧಿವೇಶನ ಇದಾಗಿದ್ದು, ಎಲ್ಲಾ ಶಾಸಕರು ಬಹಳ ಉತ್ಸುಕರಾಗಿ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ.. ಇನ್ನು ಬಿಜೆಪಿಯಲ್ಲಿ ವಿಪಕ್ಷ ನಾಯಕರ ಆಯ್ಕೆ ವಿಳಂಬದ ಗೊಂದಲದ ನಡುವೆಯೂ ಶಾಸಕರು ಅಧಿವೇಶದಲ್ಲಿ ಭಾಗಿಯಾದರು.. 16 ನೇ ಅಧಿವೇಶನ ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments