ಇಂದಿನಿಂದ ವಿಧಾನಮಂಡಲ ಅಧಿವೇಶನ

Webdunia
ಸೋಮವಾರ, 3 ಜುಲೈ 2023 (15:00 IST)
ಇಂದಿನಿಂದ ವಿಧಾನಮಂಡಲ​​​ ಅಧಿವೇಶನ ಶುರುವಾಗಿದೆ.. ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್​ ಅವರನ್ನು ಸ್ಪೀಕರ್ ಯು.ಟಿ ಖಾದರ್, ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು.. ರಾಜ್ಯಪಾಲರಿಗೆ ಅಶ್ವದಳ, ಪೊಲೀಸ್ ಬ್ಯಾಂಡ್, ವಾದ್ಯಮೇಳದ ಮೂಲಕ ವಿಶೇಷ ಗೌರವ ನೀಡಲಾಯಿತು.. ಕಾಂಗ್ರೆಸ್​ ಗೆದ್ದ ಬಳಿಕ ಮೊದಲ ಅಧಿವೇಶನ ಇದಾಗಿದ್ದು, ಎಲ್ಲಾ ಶಾಸಕರು ಬಹಳ ಉತ್ಸುಕರಾಗಿ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ.. ಇನ್ನು ಬಿಜೆಪಿಯಲ್ಲಿ ವಿಪಕ್ಷ ನಾಯಕರ ಆಯ್ಕೆ ವಿಳಂಬದ ಗೊಂದಲದ ನಡುವೆಯೂ ಶಾಸಕರು ಅಧಿವೇಶದಲ್ಲಿ ಭಾಗಿಯಾದರು.. 16 ನೇ ಅಧಿವೇಶನ ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಐದು ದಿನ 30 ಜನ.. ಬೆಚ್ಚಿಬೀಳಿಸುವಂತಿದೆ ರಾಜಸ್ಥಾನದ 13 ವರ್ಷದ ಬಾಲಕಿ ರೇಪ್ ಕೇಸ್, ಇಂಥಾ ಸ್ಥಿತಿ ಯಾರಿಗೂ ಬರಬಾರದು Video

ಮುಂದಿನ ಸುದ್ದಿ
Show comments