ಯಶ್ ಬ್ಯಾನರ್ ಗೆ ಲಿಂಬೆಹಣ್ಣಿನ ಮಾಲೆ!

Webdunia
ಶುಕ್ರವಾರ, 21 ಡಿಸೆಂಬರ್ 2018 (16:28 IST)
ಕೆಜಿಎಫ್ ಚಿತ್ರ ಪ್ರದರ್ಶನಕ್ಕೂ ಮುನ್ನ ನಟ ಯಶ್ ಬ್ಯಾನರ್ ಗೆ ಅಭಿಮಾನಿಗಳು ಲಿಂಬೆಹಣ್ಣಿನ ಮಾಲೆ ಹಾಕಿಸಂಭ್ರಮ ಪಟ್ಟರು.

ಚಿತ್ರದುರ್ಗದಲ್ಲಿ ಬೆಳಿಗ್ಗೆ 6 ಗಂಟೆಯ ಶೋಗೆ ಹೌಸ್ ಫುಲ್ ಆಗಿ ಜನರು ಬಂದಿದ್ದರು. ಯಶ್ ಬ್ಯಾನರ್ ಗೆ ಲಿಂಬೆಹಣ್ಣಿನ ಮಾಲೆ ಹಾಕಿ ಸಂಭ್ರಮವನ್ನು ಅಭಿಮಾನಿಗಳು ಪಟ್ಟರು.

ಕುಂಬಳಕಾಯಿ ಒಡೆದು ಸಿನಿಮಾಗೆ ಶುಭ ಹಾರೈಸಿದ ಅಭಿಮಾನಿ ಬಳಗ, ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಸಂಭ್ರಮದ ಹಾಗೂ ಹಬ್ಬದ ವಾತಾವರಣ ನಿರ್ಮಾಣಮಾಡಿದ್ದರು. ಪಟಾಕಿ ಸಿಡಿಸಿ ಸಿನಿಮಾಗೆ ಶುಭವನ್ನು ಅಭಿಮಾನಿಗಳು ಕೋರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments