Webdunia - Bharat's app for daily news and videos

Install App

ನೆರೆ ನಿರಾಶ್ರಿತರಿಗಾಗಿ ಸಹಾಯ ಹಸ್ತ ನೀಡಿ- ಸಿಎಂ ಬಿಎಸ್ ವೈ ಮನವಿ

Webdunia
ಶುಕ್ರವಾರ, 9 ಆಗಸ್ಟ್ 2019 (14:41 IST)
ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಹಾಮಳೆಗೆ ಕೆಲವಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರವಾಹ ಉಂಟಾಗಿರುವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.




ಇಂದು ನೆರೆ ಪೀಡಿತ ಮುಧೋಳ, ಜಮಖಂಡಿ, ಕೂಡಲಸಂಗಮ ಹಾಗೂ ಬಾದಾಮಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಳೆಯಿಂದಾಗಿ ರಾಜ್ಯದಲ್ಲಿ ವಿಪರೀತ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುವ ಭರವಸೆ ನೀಡಿದೆ. ಈ ಕುರಿತು ಕೇಂದ್ರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ, ಈಗಾಗಲೇ ಕೇಂದ್ರ ಸರ್ಕಾರ ನೆರೆ ಪರಿಹಾರಕ್ಕೆ 100 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಎಂದು ಹೇಳಿದ್ದಾರೆ.


ಹಾಗೇ ನೆರೆ ಪರಿಹಾರಕ್ಕಾಗಿ ಇನ್ಫೋಸಿಸ್ ನಿಂದ ಸುಧಾಮೂರ್ತಿ 10 ಕೋಟಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಕೆಎಂಎಫ್ ತಲಾ 1 ಕೋಟಿ ಹಣ ನೀಡಿದ್ದಾರೆ. ಇನ್ನೂ, ನೆರೆ ನಿರಾಶ್ರಿತರಿಗಾಗಿ ಜನಸಾಮಾನ್ಯರು ಸಂಘ-ಸಂಸ್ಥೆ ಉದ್ದಿಮೆದಾರರು ಸಹಾಯಹಸ್ತ ಚಾಚಬೇಕು, ಸಿಎಂ ಪರಿಹಾರ ನಿಧಿಗೆ ಹಣ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments