Webdunia - Bharat's app for daily news and videos

Install App

ಪೊಲೀಸರ ಮೇಲೆ ಚಿರತೆ ದಾಳಿ

Webdunia
ಮಂಗಳವಾರ, 10 ಮೇ 2022 (20:09 IST)
ಹರಿಯಾಣದ ಪಾಣಿಪತ್ ಜಿಲ್ಲೆಯ ಬಾಪೋಲಿ ಬ್ಲಾಕ್‌ನ ಬೆಹ್ರಾಂಪುರ ಗ್ರಾಮಕ್ಕೆ ಚಿರತೆಯೊಂದು ನುಗ್ಗಿ, ಪೊಲೀಸರು ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ದಾಳಿ ಮಾಡಿದೆ. ಕೆಲವು ಗ್ರಾಮಸ್ಥರು ಗ್ರಾಮದಲ್ಲಿ ಚಿರತೆ ಇರುವುದನ್ನು ಪತ್ತೆ ಮಾಡಿದ ನಂತರ ರಕ್ಷಣಾ ತಂಡವು ಚಿರತೆಯನ್ನು ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಿರತೆಯನ್ನು ಹಿಡಿಯುವ ಪ್ರಯತ್ನದಲ್ಲಿದ್ದಾದ ತಂಡದ ನೇತೃತ್ವ ವಹಿಸಿದ್ದ ಸ್ಟೇಷನ್ ಹೌಸ್ ಆಫೀಸರ್ & ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು  ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಚಿರತೆಯನ್ನು ಯಶಸ್ವಿಯಾಗಿ ಶಾಂತಗೊಳಿಸಿ ಸೆರೆ ಹಿಡಿಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments