Webdunia - Bharat's app for daily news and videos

Install App

ಪೊಲೀಸರ ಮೇಲೆ ಚಿರತೆ ದಾಳಿ

Webdunia
ಮಂಗಳವಾರ, 10 ಮೇ 2022 (20:09 IST)
ಹರಿಯಾಣದ ಪಾಣಿಪತ್ ಜಿಲ್ಲೆಯ ಬಾಪೋಲಿ ಬ್ಲಾಕ್‌ನ ಬೆಹ್ರಾಂಪುರ ಗ್ರಾಮಕ್ಕೆ ಚಿರತೆಯೊಂದು ನುಗ್ಗಿ, ಪೊಲೀಸರು ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ದಾಳಿ ಮಾಡಿದೆ. ಕೆಲವು ಗ್ರಾಮಸ್ಥರು ಗ್ರಾಮದಲ್ಲಿ ಚಿರತೆ ಇರುವುದನ್ನು ಪತ್ತೆ ಮಾಡಿದ ನಂತರ ರಕ್ಷಣಾ ತಂಡವು ಚಿರತೆಯನ್ನು ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಿರತೆಯನ್ನು ಹಿಡಿಯುವ ಪ್ರಯತ್ನದಲ್ಲಿದ್ದಾದ ತಂಡದ ನೇತೃತ್ವ ವಹಿಸಿದ್ದ ಸ್ಟೇಷನ್ ಹೌಸ್ ಆಫೀಸರ್ & ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು  ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಚಿರತೆಯನ್ನು ಯಶಸ್ವಿಯಾಗಿ ಶಾಂತಗೊಳಿಸಿ ಸೆರೆ ಹಿಡಿಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments