Webdunia - Bharat's app for daily news and videos

Install App

ಟೆಂಪೋ ಇಳಿದವನನ್ನು ಹೊತ್ತೊಯ್ದ ಚಿರತೆ

Webdunia
ಗುರುವಾರ, 27 ನವೆಂಬರ್ 2014 (09:08 IST)
ಮೂತ್ರ ವಿಸರ್ಜನೆ ಮಾಡಲೆಂದು ಟೆಂಪೋದಿಂದ ಕೆಳಗಿಳಿದವನನ್ನು  ಚಿರತೆಯೊಂದು ಹೊತ್ತೊಯ್ದ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಕರ್ನಾಟಕ-ತಮಿಳುನಾಡಿ ಗಡಿಯ ದಿಂಬಮ್ ಅರಣ್ಯ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಈ ಘಟನೆ ನಡೆದಿದೆ. ಕೊಳ್ಳೆಗಾಲ ತಾಲ್ಲೂಕಿನ ಲೊಕ್ಕನಹಳ್ಳಿಯ ನಿವಾಸಿ ಸೀನ (26)  ತರಕಾರಿ ವ್ಯಾಪಾರಕ್ಕೆಂದು  ತಮಿಳುನಾಡಿಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಮೂತ್ರ ವಿಸರ್ಜನೆಗೆಂದು ವಾಹನದಿಂದ ಕೆಳಗಿಳಿದು ರಸ್ತೆ ಬದಿಗೆ ಹೋಗಿದ್ದರು. ಆ ಸಮಯದಲ್ಲಿ ದಾಳಿ ನಡೆಸಿದ ಚಿರತೆ, ಅವರನ್ನು ಎಳೆದುಕೊಂಡು ಕಾಡಿನೊಳಕ್ಕೆ ಕೊಂಡೊಯ್ದಿದೆ.
 
ಯುವಕನನ್ನು ಹೊತ್ತುಕೊಂಡು ನಾಪತ್ತೆಯಾಗಿರುವ  ಚಿರತೆಗಾಗಿ ಅರಣ್ಯ ಸಿಬ್ಬಂದಿ ಶೋಧ ನಡೆಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments