Webdunia - Bharat's app for daily news and videos

Install App

ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ದ ಚಿರತೆ

Webdunia
ಶನಿವಾರ, 11 ಜುಲೈ 2020 (19:22 IST)
ಚಿರತೆ ದಾಳಿಗೆ ಮಗುವೊಂದು ಬಲಿಯಾದ ಘಟನೆ ನಡೆದಿದೆ.

ನಾಲ್ಕು ವರ್ಷದ ಗಂಡು ಮಗು ಚಿರತೆ ದಾಳಿಗೆ ಬಲಿಯಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಹೋಬಳಿ ರಾಜನಹಳ್ಳಿ ಗ್ರಾಮದ ಬುಡಕಟ್ಟು ನಿವಾಸಿ ಮುನಿರಾಜು ಎಂಬುವರ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿದೆ.

ಮಗುವಿನ ಹೆಸರು ಚಂದ್ರು. ಮನೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ಗ್ರಾಮಸ್ಥರು ರಕ್ಷಣೆಗೆ ಧಾವಿಸುವಷ್ಟರಲ್ಲಿ ಮಗು ಮೃತ ಪಟ್ಟಿದ್ದು, ಶವವನ್ನು ಬಿಟ್ಟು ಚಿರತೆ ಪರಾರಿಯಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments