Webdunia - Bharat's app for daily news and videos

Install App

ಮನೆ ಮುಂದಿದ್ದ ಸಾಕು ನಾಯಿಯನ್ನೇ ತಿಂದ ಚಿರತೆ : ಬೆಚ್ಚಿ ಬಿದ್ದ ಜನರು

Webdunia
ಸೋಮವಾರ, 28 ಅಕ್ಟೋಬರ್ 2019 (18:18 IST)
ಮನೆ ಹತ್ತಿರ ಬಂದು ಸಾಕು ನಾಯಿಯನ್ನು  ಚಿರತೆಯೊಂದು ತಿಂದು ಹಾಕಿರೋದಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. 

ಮಂಡ್ಯ ಸಮೀಪದ ದೊರೆನಹಳ್ಳಿ ಗ್ರಾಮದ ರೈತ ಲೋಕೇಶ್ ರವರ ಮನೆ ಹತ್ತಿರ  ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಚಿರತೆಯೊಂದು ಕೊಂದು ಹಾಕಿದೆ.

ಸಂಜೆ  7 ಗಂಟೆಗೆ ಘಟನೆ ನಡೆದಿರೋದು ಸಿ ಸಿ ಟಿವಿಯಲ್ಲಿ ರೆಕಾರ್ಡ್ ಆಗಿದೆ. ಮುಸ್ಸಂಜೆ ವೇಳೆಯೇ ಚಿರತೆ ಮನೆ ಮುಂದೆ ಪ್ರತ್ಯಕ್ಷವಾಗಿರೋದು ಜನತೆಯಲ್ಲಿ ತೀವ್ರ ಭಯಕ್ಕೆ ಕಾರಣವಾಗಿದೆ.  

ಕಳೆದ ಐದು ತಿಂಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಹಲವಾರು ಬಾರಿ ಸಾಕು ನಾಯಿಗಳನ್ನು ತಿಂದು ಹಾಕಿದೆ. ಇದರ
ಬಗ್ಗೆ  ಅರಣ್ಯ ಇಲಾಖೆಯವರಿಗೆ ತಿಳಿಸಿದರೂ ಯಾವುದೇ ಕ್ರಮದ ತೆಗೆದುಕೊಳ್ಳುತ್ತಿಲ್ಲ.

ಇದರಿಂದ ರಾತ್ರಿ ವೇಳೆ ಮನೆ ಇಂದ ಹೊರಗೆ ಬರುವುದೇ ಕಷ್ಟವಾಗಿದೆ.  ಕೂಡಲೇ ಅರಣ್ಯ ಇಲಾಖೆಯವರು ಚಿತೆಯನ್ನು ಸೆರೆ ಹಿಡಿಯುವ ಕೆಲಸ ಮಾಡಬೇಕು. ಹೀಗಂತ ಅಲ್ಲಿನ ಜನರು ಒತ್ತಾಯ ಮಾಡ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments