Webdunia - Bharat's app for daily news and videos

Install App

ಮಹಿಳೆಯ ಕುತ್ತಿಗೆ ಭಾಗ ತಿಂದ ಚಿರತೆ – ಬೆಚ್ಚಿ ಬಿದ್ದ ಜನರು

Webdunia
ಶನಿವಾರ, 23 ನವೆಂಬರ್ 2019 (16:00 IST)
ಚಿರತೆಯೊಂದು ದಾಳಿ ಮಾಡಿ ಮಹಿಳೆಯೊಬ್ಬರಿಗೆ ಸೇರಿದ ಪ್ರಾಣಿಯನ್ನು ಕೊಂದಿರೋ ಘಟನೆ ನಡೆದಿದೆ.

ಕುರಿ ಮೇಲೆ ಚಿರತೆ ದಾಳಿ ಮಾಡಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಮಂಡ್ಯದ ಸಂತೇಬಾಚಹಳ್ಳಿ ಹೋಬಳಿಯ ಆದ್ದಿಹಳ್ಳಿ ಗ್ರಾಮದ ಮಂಗಳಮ್ಮ ಎಂಬುವರಿಗೆ ಸೇರಿದ ಕುರಿ ಮೇಲೆ ಬೆಳಗ್ಗೆ ಹೊಲದ ಹತ್ತಿರ  ಚಿರತೆ ದಾಳಿ ಮಾಡಿದೆ. ಕುರಿಯ ಹೊಟ್ಟೆಯ ಭಾಗ ಮತ್ತು ಕುತ್ತಿಗೆ ಭಾಗವನ್ನು ತಿಂದು ಚಿರತೆ ಪರಾರಿಯಾಗಿದೆ.

ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದು, ಅಧಿಕಾರಿಗಳು ಘಟನೆ  ನಡೆದ ಸ್ಥಳಕ್ಕೆ ಭೇಟಿ ನೀಡಿ  ಗ್ರಾಮಸ್ಥರಿಗೆ  ಚಿರತೆಯನ್ನು ಸೆರೆ ಹಿಡುಯುವ ಭರವಸೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments