Webdunia - Bharat's app for daily news and videos

Install App

ಮಹಿಳೆಯ ಕುತ್ತಿಗೆ ಭಾಗ ತಿಂದ ಚಿರತೆ – ಬೆಚ್ಚಿ ಬಿದ್ದ ಜನರು

Webdunia
ಶನಿವಾರ, 23 ನವೆಂಬರ್ 2019 (16:00 IST)
ಚಿರತೆಯೊಂದು ದಾಳಿ ಮಾಡಿ ಮಹಿಳೆಯೊಬ್ಬರಿಗೆ ಸೇರಿದ ಪ್ರಾಣಿಯನ್ನು ಕೊಂದಿರೋ ಘಟನೆ ನಡೆದಿದೆ.

ಕುರಿ ಮೇಲೆ ಚಿರತೆ ದಾಳಿ ಮಾಡಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಮಂಡ್ಯದ ಸಂತೇಬಾಚಹಳ್ಳಿ ಹೋಬಳಿಯ ಆದ್ದಿಹಳ್ಳಿ ಗ್ರಾಮದ ಮಂಗಳಮ್ಮ ಎಂಬುವರಿಗೆ ಸೇರಿದ ಕುರಿ ಮೇಲೆ ಬೆಳಗ್ಗೆ ಹೊಲದ ಹತ್ತಿರ  ಚಿರತೆ ದಾಳಿ ಮಾಡಿದೆ. ಕುರಿಯ ಹೊಟ್ಟೆಯ ಭಾಗ ಮತ್ತು ಕುತ್ತಿಗೆ ಭಾಗವನ್ನು ತಿಂದು ಚಿರತೆ ಪರಾರಿಯಾಗಿದೆ.

ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದು, ಅಧಿಕಾರಿಗಳು ಘಟನೆ  ನಡೆದ ಸ್ಥಳಕ್ಕೆ ಭೇಟಿ ನೀಡಿ  ಗ್ರಾಮಸ್ಥರಿಗೆ  ಚಿರತೆಯನ್ನು ಸೆರೆ ಹಿಡುಯುವ ಭರವಸೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments