Webdunia - Bharat's app for daily news and videos

Install App

ಬೋನಿಗೆ ಬಿದ್ದ ಚಿರತೆ; ಚಿಂತೆ ಬಿಟ್ಟ ಜನತೆ

Webdunia
ಗುರುವಾರ, 30 ಮೇ 2019 (18:29 IST)
ಬಹಳ ದಿನಗಳಿಂದ ಅಲ್ಲಿನ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಬೋನಿಗೆ  ಬಿದ್ದಿದೆ.

ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆಯಿಂದಾಗಿ ಅಲ್ಲಿನ ಜನರು ತುಸು ನೆಮ್ಮದಿಯ ನಿಟ್ಟುಸಿರು ಹಾಗೂ ಚಿಂತೆ ಬಿಡುವಂತಾಗಿದೆ.

ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ಬಸವಾಪುರ ಕಾವಲ್‌ನಲ್ಲಿ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಅರಣ್ಯಪ್ರದೇಶದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಹಲವು ದಿನಗಳಿಂದ ಹಸು, ಕರು ಮೇಕೆಗಳಿಗೆ ತೊಂದರೆ ನೀಡುತ್ತಿದ್ದ ಚಿರತೆ ಜನರಲ್ಲಿ ಜೀವ ಭಯಕ್ಕೆ ಕಾರಣವಾಗಿತ್ತು. ಚಿರತೆ ಸೆರೆಯಾಗಿರುವ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿರುವ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments