Webdunia - Bharat's app for daily news and videos

Install App

ಬೋನಿಗೆ ಬಿದ್ದ ಚಿರತೆ; ಚಿಂತೆ ಬಿಟ್ಟ ಜನತೆ

Webdunia
ಗುರುವಾರ, 30 ಮೇ 2019 (18:29 IST)
ಬಹಳ ದಿನಗಳಿಂದ ಅಲ್ಲಿನ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಬೋನಿಗೆ  ಬಿದ್ದಿದೆ.

ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆಯಿಂದಾಗಿ ಅಲ್ಲಿನ ಜನರು ತುಸು ನೆಮ್ಮದಿಯ ನಿಟ್ಟುಸಿರು ಹಾಗೂ ಚಿಂತೆ ಬಿಡುವಂತಾಗಿದೆ.

ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ಬಸವಾಪುರ ಕಾವಲ್‌ನಲ್ಲಿ ಘಟನೆ ನಡೆದಿದೆ. ಗ್ರಾಮದ ಹೊರವಲಯದ ಅರಣ್ಯಪ್ರದೇಶದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಹಲವು ದಿನಗಳಿಂದ ಹಸು, ಕರು ಮೇಕೆಗಳಿಗೆ ತೊಂದರೆ ನೀಡುತ್ತಿದ್ದ ಚಿರತೆ ಜನರಲ್ಲಿ ಜೀವ ಭಯಕ್ಕೆ ಕಾರಣವಾಗಿತ್ತು. ಚಿರತೆ ಸೆರೆಯಾಗಿರುವ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿರುವ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೂ ಕೊಟ್ಟ ಬಾಲಕಿಯ ಮುಗ್ದತೆಗೆ ಡಿಕೆ ಶಿವಕುಮಾರ್ ವಾಪಾಸ್ ಏನ್ ಕೊಟ್ರು ನೋಡಿ, Video

ದೆಹಲಿ: ನಗರದ ಹಲವೆಡೆ ಮಳೆ; ಭಾರೀ ಮಳೆಯಾಗುವ ಮುನ್ಸೂಚನೆ

ನೇಪಾಳ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಪೊಲೀಸರು ಬಿಡುಗಡೆ ಮಾಡಿದ ಸಂಖ್ಯೆಯೆಷ್ಟೂ ಗೊತ್ತಾ

ಮಧ್ಯಪ್ರದೇಶ: ವಿಷಕಾರಿ ಮಧ್ಯ ಸೇವಿಸಿ 9 ಮದ್ಯ ಮಂದಿ ಸಾವು

ಪರಂದೂರು ಯೋಜನೆ ರದ್ದು ಬೆನ್ನಲ್ಲೇ ವಿಜಯ್ ತಮಿಳು ಸರ್ಕಾರ 2 ಸ್ಥಳಗಳ ಅಂತಿಮ

ಮುಂದಿನ ಸುದ್ದಿ
Show comments