Webdunia - Bharat's app for daily news and videos

Install App

ಬಿಲ್ಡಿಂಗ್ ನಲ್ಲಿ ಚಿರತೆ ಓಡಾಟ- ಸ್ಥಳೀಯ ನಿವಾಸಿಗಳಲ್ಲಿ ಆತಂಕ

Webdunia
ಮಂಗಳವಾರ, 31 ಅಕ್ಟೋಬರ್ 2023 (16:02 IST)
ಬೊಮ್ಮನಹಳ್ಳಿ ಸಮೀಪದ ಕೂಡ್ಲುಗೇಟ್ ಬಳಿ ಚಿರತೆ ಕಾಣಿಸಿಕೊಂಡಿದೆ.ಬಿಲ್ಡಿಂಗ್ ನಲ್ಲಿ ಚಿರತೆ ಓಡಾಟ ಅರಣ್ಯಾಧಿಕಾರಿಗಳು ಖಚಿತ ಮಾಡಿಕೊಂಡಿದ್ದಾರೆ.ಚಿರತೆ ಹೆಜ್ಜೆಗುರುತು ಕಂಡ ಬೆನ್ನಲ್ಲೇ ಅರಣ್ಯಾಧಿಕಾರಿಗಳು ಕಾರ್ಯಚರಣೆ ಚುರುಕುಗೊಳಿಸಿದ್ದಾರೆ.ಡ್ರೋನ್ ತರೆಸಿ ಡ್ರೋನ್ ಮೂಲಕ ಕಾರ್ಯಚರಣೆಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.
 
ಅಪಾರ್ಟ್ಮೆಂಟ್ ಒಳಗೆ ಚಿರತೆ ಓಡಾಟ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಭಯಗೊಂಡ ಸ್ಥಳೀಯರು , ಮನೆಯಿಂದ ಹೊರಗಡೆ ಬರಬೇಡಿ ಎಂದು ಧ್ವನಿವರ್ಧಕ ದ ಮೂಲಕ ಜನರಿಗೆ ಅಧಿಕಾರಿಗಳು ಎಚ್ಚರಿಕೆ ಕೊಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments