Webdunia - Bharat's app for daily news and videos

Install App

ಮನೆಯೊಳಗೆ ನುಗ್ಗಿದ ಚಿರತೆ: ಮುಂದಾಯ್ತು ಭಾರೀ ಅನಾಹುತ!

Webdunia
ಮಂಗಳವಾರ, 2 ಜುಲೈ 2019 (16:46 IST)
ಕಾಡಿನಲ್ಲಿರಬೇಕಾದ ಚಿರತೆಯೊಂದು ಮನೆಯೊಂದಕ್ಕೆ ನುಗ್ಗಿದ ಪರಿಣಾಮ ಭಾರೀ ಅನಾಹುತ ಆಗಿರುವ ಘಟನೆ ನಡೆದಿದೆ.

ಆಹಾರಕ್ಕಾಗಿ ಗ್ರಾಮದೊಳಗೆ ನುಗ್ಗಿರುವ ಚಿರತೆಯೊಂದು ಜನರ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಳೆ ಸಿರಿಗೆರೆ ಗ್ರಾಮದಲ್ಲಿ ನಡೆದಿದೆ.

ಆಹಾರಕ್ಕಾಗಿ ಗ್ರಾಮದೊಳಗೆ ಚಿರತೆ ನುಗ್ಗಿದ್ದು, ಮನೆಯೊಂದರಲ್ಲಿ ಅವಿತು ಕುಳಿತಿದೆ. ಈ ವೇಳೆ ಮನೆಯಿಂದ ತಪ್ಪಿಸಿಕೊಂಡು ಹೋಗುವಾಗ ಮೂವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿರತೆ ಪೊದೆಯೊಳಗೆ ಅವಿತು ಕುಳಿತಿದೆ ಎ‌ನ್ನಲಾಗ್ತಿದೆ. ಸ್ಥಳಕ್ಕೆ ಹರಿಹರ ಗ್ರಾಮಾಂತರ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿದ್ದು, ಚಿರತೆ ಹಿಡಿಯಲು ಬಲೆಹಾಕಿ ಕಾದು ಕುಳಿತಿದ್ದಾರೆ. ಚಿರತೆಯ ದಾಳಿಯಿಂದಾಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments