Webdunia - Bharat's app for daily news and videos

Install App

ಚಿರತೆ ಭೀತಿ : ಮೇಟಗಳ್ಳಿ ಸುತ್ತಮುತ್ತಲ ಶಾಲೆಗಳಿಗೆ ರಜೆ

Webdunia
ಶುಕ್ರವಾರ, 9 ಸೆಪ್ಟಂಬರ್ 2022 (14:19 IST)
ಮೈಸೂರು : ಬೆಳಗಾವಿ ಆಯ್ತು ಇದೀಗ ಮೈಸೂರಿಗೆ ಚಿರತೆ ಭೀತಿ ಶುರುವಾಗಿದೆ. ಮೈಸೂರಿನ ಆರ್.ಬಿ.ಐ. ನೌಕರರಿಗೆ ಚಿರತೆ ಕಾಟ ಬಹಳ ಜಾಸ್ತಿಯಾಗಿದೆ.
 
ಕಳೆದ 2 ವಾರದಿಂದ ಚಿರತೆ ಫ್ಯಾಮಿಲಿಯ ಓಡಾಟ ಹೆಚ್ಚಾಗಿದ್ದು ಆರ್.ಬಿ.ಐ. ನೌಕರರು, ಕುಟುಂಬಸ್ಥರು ಭಯಭೀತರಾಗಿದ್ದಾರೆ. ಮೈಸೂರಿನ ಹೊರ ವಲಯದ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆ ಫ್ಯಾಮಿಲಿ ಬೀಡು ಬಿಟ್ಟಿದೆ. 

ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚಾರ ಮಾಡುತ್ತಿದ್ದು, ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಬೀದಿ ನಾಯಿಗಳನ್ನು ಎಳೆದೊಯ್ದಿರುವ ಚಿರತೆ,

ದಿನದಿಂದ ದಿನಕ್ಕೆ ಈ ಭಾಗದಲ್ಲಿ ನಾಯಿಗಳು ಕಡಮೆಯಾಗುತ್ತಿದ್ದು ಜನರು ಮನೆಯಿಂದ ಹೊರಗೆ ಬರಲೂ ಹೆದರುತ್ತಿದ್ದಾರೆ. ಹೀಗಾಗಿ ಈ ಭಾಗದಲ್ಲಿರೋ ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments