Webdunia - Bharat's app for daily news and videos

Install App

ಯೂನಿವರ್ಸಿಟಿ ಕ್ಯಾಂಪಸ್ನಲ್ಲಿ ಚಿರತೆ ಆತಂಕ

Webdunia
ಭಾನುವಾರ, 15 ಜನವರಿ 2023 (11:23 IST)
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಚಿರತೆ ಕಾಣಿಸಿಕೊಂಡಿದೆ ಅನ್ನೋ ಮಾತುಗಳು ಒಬ್ಬರಿಂದ ಒಬ್ಬರಿಗೆ ಹರಡಿ ಆತಂಕ ಸೃಷ್ಟಿಯಾಗಿದೆ.

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಜಿಂಕೆ ಭೇಟೆಯಾಡಿದ ಬಳಿಕ ಬೆಂಗಳೂರು ಮತ್ತು ಬೆಂಗಳೂರಿನಹೊರವಲಯದಲ್ಲಿ ಚಿರತೆಗಳ ಸಂಚಾರವಾಗ್ತಿರೋ ಬಗ್ಗೆ ಅನೇಕ ಕಡೆ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಈಗ ಬೆಂಗಳೂರಿನ ಜ್ಞಾನ ಭಾರತಿ ಆವರಣದಲ್ಲಿ ಚಿರತೆ ಬಂದಿದೆ ಅನ್ನೋ ಕಾರಣಕ್ಕೆ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯೂನಿವರ್ಸಿಟಿಯಲ್ಲಿ ಪ್ರವೇಶ ಬಂದ್ ಮಾಡಲಾಗಿದೆ. ನಾಗರಭಾವಿಯಿಂದ ಕ್ಯಾಂಪಸ್ಗೆ ಸಂಪರ್ಕ ಕಲ್ಪಿಸೋ ರಸ್ತೆ ಬಂದ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments