ರಾಯಚೂರಿನಲ್ಲಿ ಮತ್ತೆ, ಪ್ರತ್ಯಕ್ಷ

Webdunia
ಮಂಗಳವಾರ, 24 ಅಕ್ಟೋಬರ್ 2023 (18:01 IST)
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆ ಜನರಲ್ಲಿ ಆತಂಕ ಹೆಚ್ಚಿದೆ.. ಯರಮಲದೊಡ್ಡಿ ಜಮೀನಿನಲ್ಲಿ ಕೃಷ್ಣ ಮೃಗವನ್ನು ಚಿರತೆ ಕೊಂದಿತ್ತು.
 
3 ದಿನಗಳ ಹಿಂದೆ ಕುರಿಯೊಂದನ್ನು ಕೊಂದಿತ್ತು. ಗ್ರಾಮಸ್ಥರು ಜಮೀನಿಗೆ ತೆರಳಲು ಭಯ ಪಡುತ್ತಿದ್ದಾರೆ.. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.. ಆದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ್ದಾರೆ. ಮನುಷ್ಯರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದಾಗ ಮಾತ್ರ ಚಿರತೆ ಸೆರೆಗೆ ಮುಂದಾಗುತ್ತೇವೆ. RFO ಸುರೇಶ್​​ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ. ಅಂಬೇಡ್ಕರ್ ಅವರು ಕಾಲಾತೀತ ನಾಯಕ: ಬಸವರಾಜ ಬೊಮ್ಮಾಯಿ

ಕೆಲವೇ ಕ್ಷಣದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್‌ ರಾಜೀನಾಮೆ: ಉತ್ತರಾಧಿಕಾರಿ ಬಗ್ಗೆ ಹೆಚ್ಚಿದ ಕುತೂಹಲ

ಪ್ರತಿಭಟನಾನಿರತ ಯುವಜನರನ್ನು ಬಂಧಿಸಿ ಜೈಲಿಗೆ ಕಳಿಸಿದ್ದು ನೀಚಕೃತ್ಯ: ಗೋವಿಂದ ಕಾರಜೋಳ

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ, ನಸೀರ್ ಅಹ್ಮದ್ ಬಿಡುಗಡೆ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ: ಜಮೀರ್ ಅಹ್ಮದ್ ಜೊತೆಗೂ ಮಾತುಕತೆ

ಮುಂದಿನ ಸುದ್ದಿ
Show comments