Webdunia - Bharat's app for daily news and videos

Install App

ಚಿರತೆ ಕಾಟ, ಜನರಿಗೆ ಪ್ರಾಣ ಸಂಕಟ

Webdunia
ಶುಕ್ರವಾರ, 12 ಆಗಸ್ಟ್ 2022 (19:51 IST)
ಬೆಳಗಾವಿ ಜಿಲ್ಲೆಯ ನಿರಂತರ ಮಳೆ ಅಷ್ಟೇ ಅಲ್ಲದೇ ಜನರಿಗೆ ಚಿರತೆಗಳ ಹಾವಳಿ ಸಹ ದೊಡ್ಡ ಸಂಕಟವನ್ನು ತಂದೊಡ್ಡಿದೆ.
ಜಿಲ್ಲೆಯ ಮೂರು ಕಡೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಿಗೆ ಭಯ ಹುಟ್ಟಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ  ಎಷ್ಟೇ ಪ್ರಯತ್ನ ಮಾಡಿದರೂ ಪತ್ತೆ ಆಗಿಲ್ಲ. ಇನ್ನೂ ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಹಾವಳಿಯಿಂದ 25 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ನೂರಾರು ಸಿಬ್ಬಂದಿ, 20ಕ್ಕೂ ಹೆಚ್ಚು ಬೋನ್, ಟ್ರ್ಯಾಪ್ ಕ್ಯಾಮೆರಾ ಸೇರಿ ಅನೇಕ ರೀತಿಯಲ್ಲಿ ಪ್ರಯತ್ನ ಮಾಡಿದ್ರು ಚಿರತೆಗಳು ಮಾತ್ರ ಸಿಗುತ್ತಿಲ್ಲ. ಅರಣ್ಯ ಸಚಿವರ ಜಿಲ್ಲೆಯಲ್ಲಿ ಚಿರತೆಗಳು ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸುತ್ತಿರೋದು ಪ್ರಾಣ ಸಂಕಟ ತಂದೊಡ್ಡಿದೆ. 3 ಕಡೆಗಳಲ್ಲಿ ಡ್ರೋನ್ ಹಾರಿಸಿದ್ರು ಚಿರತೆ ಸೆರೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments