Webdunia - Bharat's app for daily news and videos

Install App

ಚಳಿಗಾಲದ ಅಧಿವೇಶನಕ್ಕೆ ಕಡಿಮೆ ಸಮಯ ಕೊಟ್ಟಿರುವುದು ಅನ್ಯಾಯ- ಕೆ.ಎಸ್.ಈಶ್ವರಪ್ಪ

Webdunia
ಭಾನುವಾರ, 9 ಡಿಸೆಂಬರ್ 2018 (14:14 IST)
ಶಿವಮೊಗ್ಗ : ನಾಳೆಯಿಂದ ಚಳಿಗಾಲದ ಅಧಿವೇಶನ ಹಿನ್ನಲೆ ಚಳಿಗಾಲದ ಅಧಿವೇಶನಕ್ಕೆ ಕಡಿಮೆ ಸಮಯ ಕೊಟ್ಟಿರುವುದು ಅನ್ಯಾಯ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘11 ದಿನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ಮಾಡೋಕೆ ಆಗಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕಬ್ಬು ಬೆಳೆಗಾರರ ಸಮಸ್ಯೆ ಇದೆ. ರಾಜ್ಯ ಸರ್ಕಾರದ ಮಂತ್ರಿಗಳು ಯಾವುದೇ ಹಳ್ಳಿಗೆ ಹೋಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

 ‘ಸಿದ್ದರಾಮಯ್ಯ ವಿದೇಶ ಪ್ರವಾಸ ಹೋಗುತ್ತಿದ್ದಾರೆ. ಅಧಿವೇಶನಕ್ಕೆ ಗೈರಾಗುತ್ತಾರೆಂಬ ಗಂಭೀರತೆ ಅವರಿಗಿಲ್ಲ. ಕಾಂಗ್ರೆಸ್ ಜೆಡಿಎಸ್ ಶಾಸಕರು ಇದನ್ನೇ ಮುಂದುವರಿಸುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments