Webdunia - Bharat's app for daily news and videos

Install App

ರಸ್ತೆಗುಂಡಿ ಬಗ್ಗೆ ಅಧಿಕಾರಿಗಳ ಮೇಲೆ ಎಫ್ ಐ ಆರ್ ಹಾಕಲಿ- ತುಷಾರ್ ಗಿರಿನಾಥ್

Webdunia
ಶುಕ್ರವಾರ, 16 ಡಿಸೆಂಬರ್ 2022 (15:22 IST)
ರಸ್ತೆ ಗುಂಡಿ ವಿಚಾರವಾಗಿ ಹೈಕೋರ್ಟ್ ಗೆ ಎಲ್ಲಾ ವರದಿ ನೀಡಲಾಗಿದೆ.ಹೈಕೋರ್ಟ್ ಆದೇಶಕ್ಕೆ ನಮ್ಮಿಂದ ತಕರಾರಿಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ರಸ್ತೆಗುಂಡಿ ಬಗ್ಗೆ ಅಧಿಕಾರಿಗಳ ಮೇಲೆ ಎಫ್ ಐ ಆರ್ ಹಾಕಲಿ.ಮಳೆ ಬಂದಾಗ ರಸ್ತೆಗುಂಡಿ ಉಂಟಾಗೋದು ಸಹಜ.ರಸ್ತೆಗಳ ಗುಣಮಟ್ಟ ಪರಿಶೀಲನೆ ಮಾಡಲಾಗ್ತಿದೆ.ನಾವು ಹಲವು ಗುಂಡಿಗಳನ್ನ ಮುಚ್ಚಿದ್ದೇವೆ.ರಸ್ತೆಗುಂಡಿ ಮುಚ್ಚಿದ ಬಳಿಕ ಪಕ್ಕದಲ್ಲೇ ಗುಂಡಿ ಬೀಳುತ್ತಿದೆ.ದಕ್ಷಿಣ ವಲಯದಲ್ಲಿ ರಸ್ತೆಗುಂಡಿ ಮುಚ್ಚುವ ಕೆಲಸವಾಗಿದೆ.ಪ್ರತಿವರ್ಷ ರಸ್ತೆಗುಂಡಿಗೆ ಹೆಚ್ಚು ಖರ್ಚಾಗುತ್ತಿತ್ತು.ಈಗ ವೈಜ್ಞಾನಿಕವಾಗಿ ರಸ್ತೆಗುಂಡಿ ಮುಚ್ಚಲಾಗ್ತಿದೆ.ವೈಜ್ಞಾನಿಕವಾಗಿ ಕೆಲಸ ಮಾಡ್ತಿರೋದರಿಂದ ಖರ್ಚು ಕಡಿಮೆಯಾಗ್ತಿದೆ ಎಂದು ತುಷಾರ್ ಗಿರಿನಾಥ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments