Webdunia - Bharat's app for daily news and videos

Install App

ರಸ್ತೆಗುಂಡಿ ಬಗ್ಗೆ ಅಧಿಕಾರಿಗಳ ಮೇಲೆ ಎಫ್ ಐ ಆರ್ ಹಾಕಲಿ- ತುಷಾರ್ ಗಿರಿನಾಥ್

Webdunia
ಶುಕ್ರವಾರ, 16 ಡಿಸೆಂಬರ್ 2022 (15:22 IST)
ರಸ್ತೆ ಗುಂಡಿ ವಿಚಾರವಾಗಿ ಹೈಕೋರ್ಟ್ ಗೆ ಎಲ್ಲಾ ವರದಿ ನೀಡಲಾಗಿದೆ.ಹೈಕೋರ್ಟ್ ಆದೇಶಕ್ಕೆ ನಮ್ಮಿಂದ ತಕರಾರಿಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ರಸ್ತೆಗುಂಡಿ ಬಗ್ಗೆ ಅಧಿಕಾರಿಗಳ ಮೇಲೆ ಎಫ್ ಐ ಆರ್ ಹಾಕಲಿ.ಮಳೆ ಬಂದಾಗ ರಸ್ತೆಗುಂಡಿ ಉಂಟಾಗೋದು ಸಹಜ.ರಸ್ತೆಗಳ ಗುಣಮಟ್ಟ ಪರಿಶೀಲನೆ ಮಾಡಲಾಗ್ತಿದೆ.ನಾವು ಹಲವು ಗುಂಡಿಗಳನ್ನ ಮುಚ್ಚಿದ್ದೇವೆ.ರಸ್ತೆಗುಂಡಿ ಮುಚ್ಚಿದ ಬಳಿಕ ಪಕ್ಕದಲ್ಲೇ ಗುಂಡಿ ಬೀಳುತ್ತಿದೆ.ದಕ್ಷಿಣ ವಲಯದಲ್ಲಿ ರಸ್ತೆಗುಂಡಿ ಮುಚ್ಚುವ ಕೆಲಸವಾಗಿದೆ.ಪ್ರತಿವರ್ಷ ರಸ್ತೆಗುಂಡಿಗೆ ಹೆಚ್ಚು ಖರ್ಚಾಗುತ್ತಿತ್ತು.ಈಗ ವೈಜ್ಞಾನಿಕವಾಗಿ ರಸ್ತೆಗುಂಡಿ ಮುಚ್ಚಲಾಗ್ತಿದೆ.ವೈಜ್ಞಾನಿಕವಾಗಿ ಕೆಲಸ ಮಾಡ್ತಿರೋದರಿಂದ ಖರ್ಚು ಕಡಿಮೆಯಾಗ್ತಿದೆ ಎಂದು ತುಷಾರ್ ಗಿರಿನಾಥ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments