Select Your Language

Notifications

webdunia
webdunia
webdunia
webdunia

ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ್

ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ್
ರಾಮನಗರ , ಬುಧವಾರ, 22 ಫೆಬ್ರವರಿ 2023 (09:45 IST)
ರಾಮನಗರ : ರೇಷ್ಮೆನಾಡು ರಾಮನಗರದ ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ನಡೆದಿದ್ದ ಬಿಜೆಪಿ-ಜೆಡಿಎಸ್ ನಡುವಿನ ಟಾಕ್ ಫೈಟ್ ಮುಂದುವರಿದಿದೆ.

ಬಹಿರಂಗ ವಾಕ್ಸಮರ ಬಳಿಕ ಇದೀಗ ಟ್ವೀಟ್ ವಾರ್ ಆರಂಭವಾಗಿದೆ. ಈ ಬಗ್ಗೆ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದರು. ಉಸ್ತುವಾರಿ ಸಚಿವರು ಸ್ಥಳೀಯ ಶಾಸಕಿಯನ್ನು ಬಿಟ್ಟು ನೂತನ ತಾಲೂಕು ಕೇಂದ್ರ ಉದ್ಘಾಟನೆ ಮಾಡಿದ್ದಾರೆ.

ಇದು ಶಿಷ್ಟಾಚಾರ ಉಲ್ಲಂಘನೆ ಹಾಗೂ ಓರ್ವ ಮಹಿಳಾ ಜನಪ್ರತಿನಿಧಿಗೆ ಮಾಡಿರುವ ಅವಮಾನ, ಈ ಬಗ್ಗೆ ಸಭಾಧ್ಯಕ್ಷರಿಗೆ ದೂರು ನೀಡುವುದಾಗಿ ವಾಗ್ದಾಳಿ ನಡೆಸಿದ್ದರು. ಇದೀಗ ಇದಕ್ಕೆ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿ ಕೌಂಟರ್ ಟ್ವೀಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ