Webdunia - Bharat's app for daily news and videos

Install App

ಕಾಂಗ್ರೆಸ್​ ತನಿಖೆ ಮಾಡಿಸಲಿ-ಸಚಿವ ಆರ್. ಅಶೋಕ್

Webdunia
ಸೋಮವಾರ, 3 ಜುಲೈ 2023 (19:54 IST)
ಬಿಟ್ ಕಾಯಿನ್ ಹಗರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ನೀಡಿರುವ ವಿಚಾರಕ್ಕೆ ಮಾಜಿ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ಬೆದರಿಕೆಗೆ ಬಿಜೆಪಿ ಬಗ್ಗಲ್ಲ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ಬಿಜೆಪಿಯವರನ್ನು ಕಟ್ಟಿಹಾಕಲು ಈ ರೀತಿ ಹೇಳುತ್ತಿದ್ದಾರೆ. ಇನ್ನು ನಮ್ಮನ್ನು ಹೆದರಿಸುವ ಉದ್ದೇಶದಿಂದ ತನಿಖೆ ಅಂತಿದ್ದಾರೆ.. ಆದರೆ ಕಾಂಗ್ರೆಸ್​​ನ ತನಿಖೆಗೆ ಬಿಜೆಪಿ ಹೆದರುವುದಿಲ್ಲ.. ರಾಜ್ಯದಲ್ಲಿ ಅವರ ಸರ್ಕಾರ ಇದ್ದರೆ, ಕೇಂದ್ರದಲ್ಲಿ ನಮ್ಮ ಸರ್ಕಾರ ಇದೆ.. ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments