ಕಾಂಗ್ರೆಸ್​ ತನಿಖೆ ಮಾಡಿಸಲಿ-ಸಚಿವ ಆರ್. ಅಶೋಕ್

Webdunia
ಸೋಮವಾರ, 3 ಜುಲೈ 2023 (19:54 IST)
ಬಿಟ್ ಕಾಯಿನ್ ಹಗರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ನೀಡಿರುವ ವಿಚಾರಕ್ಕೆ ಮಾಜಿ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ಬೆದರಿಕೆಗೆ ಬಿಜೆಪಿ ಬಗ್ಗಲ್ಲ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ಬಿಜೆಪಿಯವರನ್ನು ಕಟ್ಟಿಹಾಕಲು ಈ ರೀತಿ ಹೇಳುತ್ತಿದ್ದಾರೆ. ಇನ್ನು ನಮ್ಮನ್ನು ಹೆದರಿಸುವ ಉದ್ದೇಶದಿಂದ ತನಿಖೆ ಅಂತಿದ್ದಾರೆ.. ಆದರೆ ಕಾಂಗ್ರೆಸ್​​ನ ತನಿಖೆಗೆ ಬಿಜೆಪಿ ಹೆದರುವುದಿಲ್ಲ.. ರಾಜ್ಯದಲ್ಲಿ ಅವರ ಸರ್ಕಾರ ಇದ್ದರೆ, ಕೇಂದ್ರದಲ್ಲಿ ನಮ್ಮ ಸರ್ಕಾರ ಇದೆ.. ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments