Webdunia - Bharat's app for daily news and videos

Install App

ಕಾಂಗ್ರೆಸ್ ಒಕ್ಕಲಿಗರನ್ನ ಸಿಎಂ ಮಾಡಲಿ : ಸುಧಾಕರ್

Webdunia
ಮಂಗಳವಾರ, 16 ಮೇ 2023 (09:03 IST)
ಚಿಕ್ಕಬಳ್ಳಾಪುರ : ಎಸ್.ಎಂ ಕೃಷ್ಣ ಅವರ ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಹೇಳಿದ್ದು, ಪರೋಕ್ಷವಾಗಿ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.

ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ವೈಯಕ್ತಿಕವಾಗಿ ಹೇಳಿದ್ದೇನೆ. ಆದ್ರೆ ಅದು ಕಾಂಗ್ರೆಸ್ಗೆ ಬಿಟ್ಟ ವಿಚಾರ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments