Webdunia - Bharat's app for daily news and videos

Install App

ಮುಂದಿನ ಸಿಎಂ ಸಿ.ಟಿ.ರವಿ ಆಗಲಿ : ಈಶ್ವರಪ್ಪ ಘೋಷಣೆ

Webdunia
ಬುಧವಾರ, 26 ಏಪ್ರಿಲ್ 2023 (11:19 IST)
ಚಿಕ್ಕಮಗಳೂರು : ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದರು. ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಪಡೆದಿರುವುದು ನಮ್ಮ ಪುಣ್ಯ. ತನ್ನ ಕ್ಷೇತ್ರ ಬಿಟ್ಟು ಪೂರ್ಣ ಬಹುಮತದ ಸರ್ಕಾರಕ್ಕೆ ಓಡಾಡುತ್ತಿದ್ದಾರೆ.
 
ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರೋದು ನಮ್ಮ ಹೆಮ್ಮೆ. ಸಿ.ಟಿ.ರವಿ, ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ. ಚಿಕ್ಕಮಗಳೂರಿನಿಂದ ಸಿ.ಟಿ ರವಿ ಅವರನ್ನು ಗೆಲ್ಲಿಸಿ, ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಇಂಗಿತ ವ್ಯಕ್ತಪಡಿಸಿದರು.

ರಾಷ್ಟ್ರದ್ರೋಹಿ ಮುಸ್ಲಿಮರು ಮತ ಬೇಡ ಎಂದು ನಿನ್ನೆ, ಇಂದು, ನಾಳೆಯೂ ಹೇಳುತ್ತೇನೆ. ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿ ಜೊತೆಯೇ ಇದ್ದಾರೆ. ಸಿದ್ದು-ಡಿಕೆಶಿ ಬಿಜೆಪಿಯನ್ನ ಜಾತಿವಾದಿ ಅಂತಾರೆ. ಒಕ್ಕಲಿಗರು ನನ್ನ ಹಿಂದೆ ಬನ್ನಿ ನಾನು ಸಿಎಂ ಆಗುತ್ತೇನೆ ಅಂತಾರೆ ಡಿಕೆಶಿ, ಸಿದ್ದರಾಮಯ್ಯನವರೂ ಅದೇ ರೀತಿ ಮಾತನಾಡುತ್ತಾರೆ. ಸಿದ್ದು-ಡಿಕೆಶಿ ನೇರವಾಗಿ ಜಾತಿ ರಾಜಕಾರಣ ಮಾಡ್ತಿದ್ದಾರೆ. ಬಿಜೆಪಿಗೆ ಕೋಮುವಾದಿ ರಾಜಕಾರಣ ಅಂತಾರೆ ಎಂದು ಕಿಡಿಕಾರಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments