Webdunia - Bharat's app for daily news and videos

Install App

ಕಣ್ಣೀರಿಟ್ಟ ಡಿಸಿಎಂ ಅಧಿಕಾರ ಬಿಡಲಿ ಎಂದ ಡಿ.ಕೆ.ಶಿ

Webdunia
ಶನಿವಾರ, 17 ಅಕ್ಟೋಬರ್ 2020 (19:53 IST)

ಕೊರೊನಾ ಹಾಗೂ ವಯಸ್ಸಿನ ಕಾರಣದಿಂದಾಗಿ ಕಣ್ಣೀರು ಹಾಕಿರುವ ಡಿಸಿಎಂ ಗೋವಿಂದ ಕಾರಜೋಳರಿಗೆ ಕೆಪಿಸಿಸಿ ಅಧ್ಯಕ್ಷ ಟಾಂಗ್ ನೀಡಿದ್ದಾರೆ.
 

ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಜನರು ತೀವ್ರ ತೊಂದರೆಯಲ್ಲಿ ಸಿಲುಕಿದ್ದಾರೆ.

 

ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡಲು ಸಾಧ್ಯ ಆಗದಿದ್ದಲ್ಲಿ ಅಧಿಕಾರ ಬಿಟ್ಟು ಮನೆ ಸೇರಿಕೊಳ್ಳಲಿ ಎಂದು ಡಿಸಿಎಂ ಕಾರಜೋಳರಿಗೆ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸ್ವಂತ ಹಿತಕ್ಕಾಗಿ ಸಚಿವರು ಜನರ ಹಿತ ಬಲಿಕೊಡುತ್ತಿದ್ದಾರೆ ಎಂದು ಡಿ.ಕೆ.ಶಿ ದೂರಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments