ಡಿಕೆಶಿ ಓಲೈಕೆ ರಾಜಕಾರಣ ಬಿಟ್ಟು, ದೇಶದ ಭದ್ರತೆ ಬಗ್ಗೆ ಆಲೋಚಿಸಲಿ- ಅರಗಜ್ಞಾನೇಂದ್ರ

Webdunia
ಗುರುವಾರ, 15 ಡಿಸೆಂಬರ್ 2022 (18:48 IST)
ಡಿಕೆಶಿ ಹೇಳಿಕೆ ಮಾದ್ಯಮದಲ್ಲಿ ನೋಡಿ ತುಂಬಾ ನೋವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದಾರೆ.ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿ ಹೇಳಿಕೆ ನೀಡಬಾರದು‌.ಇದನ್ನ ಖಂಡಿಸ್ತೇನೆ.ಇದು ದೇಶದ ಆಂತರಿಕ ಭದ್ರತೆ ವಿಚಾರ.ಹಿಂದೆ ಇವರ ಕಾಲದಲ್ಲಿ ಪಟಾಕಿ ಹಬ್ಬದ ರೀತಿ ಬಾಂಬ್ ಹೊಡಿತಿದ್ರು.ಮೋದಿ ಬಂದ ಬಳಿಕ ಪೊಲೀಸ್ ಭದ್ರೆತೆ ಹೆಚ್ಚು ಮಾಡಿದ್ದಾರೆ.ಇದನ್ನ ನಿಯಂತ್ರಣ ಮಾಡಿ ಭಯೋತ್ಪಾದನೆ ನಿಗ್ರಹ ಮಾಡಲಾಗ್ತಿದೆ.ಮಂತ್ರಿಯಾಗಿ ಇದ್ದವರು, ಸರ್ಕಾರ ನಡೆಸಿದವರು.ನಮ್ಮ ಪೊಲೀಸರನ್ನ ಡಿ ಮಾರಲೈಸ್ ಮಾಡುವ ಕೆಲಸ ಮಾಡ್ತಿದ್ದಾರೆ.ಅಲ್ಪ ಸಂಖ್ಯಾತರ ಓಟಿಗಾಗಿ ಓಲೈಕೆ ರಾಜಕಾರಣ ಮಾಡ್ತಿದ್ದಾರೆ.
 
ಓಟರ್ ಐಡಿಗೂ, ಇದಕ್ಕೂ ಯಾವ ಸಂಬಂಧ.ಓಟರ್ ಐಡಿ ಮುಚ್ಚಿಡೋ ಕೆಲಸ ನಮ್ಮ ಸರ್ಕಾರ ಮಾಡಿಲ್ಲ.ಯಾರನ್ನ ಬಂಧಿಸಬೇಕೋ ಇದೆಲ್ಲವನ್ನೂ ಮಾಡಿದ್ದೇವೆ.ಇನ್ನು ಡಿಜಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಕ್ಕಿಹಾಕಿಕೊಂಡಿರೋ ಮನುಷ್ಯ ಹಿಂದೆ ಸಿಲುಕಿಕೊಂಡಿದ್ದ.ಕೋರ್ಟ್ ಜಾಮೀನಿನ ಮೇಲೆ ಹೊರಗೆ ಇದ್ದ.ಅವನನ್ನ ಹುಡುಕಲಾಗ್ತಿದ್ದು, ಅವನು ಸಿಕ್ಕಿದ್ದು ಹೆಚ್ಚಿನ ಜಾತಕ ಬೇಕಿಲ್ಲ.ಆದ್ರೆ ಡಿಕೆಶಿ ಇಂತ ವ್ಯಕ್ತಿ ಬಗ್ಗೆ ವಕಾಲತ್ತು ಮಾಡಿದ್ದು, ಏನು ಹೇಳಬೇಕು ಗೊತ್ತಿಲ್ಲ.ಆತ ಅಂದು, ಇಂದು ಟೆರರಿಸ್ಟೇ.ಡಿ.ಜಿ ಹೇಳಿದ್ದನ್ನ ಸಮರ್ಥನೆ ಮಾಡಿಕೊಳ್ತೇನೆ.ಪುಲ್ವಾಮ, ಬಾಂಬೆ ಎಲ್ಲಾ ಇವರ ಕೂಸೆ‌.ಅದನ್ನ ನಿರ್ನಾಮ ಮಾಡುವ ಕೆಲಸ ಕೇಂದ್ರ ಮಾಡುತ್ತಿದೆ.ಬಾಂಬನ್ನ ಇಟ್ಟು ಎಲ್ಲಾ ಮಾಡಿದ್ದಾನೆ.ಅವನ ಮನೆಯನ್ನೂ ರೇಡ್ ಮಾಡಲಾಗಿದೆ.ಎಲ್ಲಾ ಟ್ರಯಲ್ ಮಾಡಲಾಗಿದೆ.ಡಿಕೆಶಿ ಓಲೈಕೆ ರಾಜಕಾರಣ ಬಿಟ್ಟು, ದೇಶದ ಭದ್ರತೆ ಬಗ್ಗೆ ಆಲೋಚಿಸಲಿ ಎಂದು ಡಿಕೆಶಿ ವಿರುದ್ಧ ಆರಾಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments