HDK ಗಾಳಿಯಲ್ಲಿ ಗುಂಡು ಹಾರಿಸುದನ್ನು ನಿಲ್ಲಿಸಲಿ- ಸಚಿವ ಪ್ರಿಯಾಂಕ್ ಖರ್ಗೆ

Webdunia
ಭಾನುವಾರ, 1 ಅಕ್ಟೋಬರ್ 2023 (14:00 IST)
ರಾಜಕಾರಣದಲ್ಲಿ ಸಾಕಷ್ಟು ಅನುಭವಸ್ಥರಾಗಿರುವ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಲಿ, ಮಾಡುವ ಆರೋಪಗಳಿಗೆ ಸಾಕ್ಷ್ಯಗಳಿದ್ದರೆ ಅವುಗಳನ್ನು ತನಿಖಾ ಸಂಸ್ಥೆಗಳಿಗೆ ನೀಡಲಿ, ಸರಕಾರ ತನಿಖೆ ಮಾಡಿಸಲು ತಯಾರಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಯತಿಂದ್ರ ಸಿದ್ದರಾಮಯ್ಯ ಒಬ್ಬ ಮಾಜಿ ಶಾಸಕನಾಗಿದ್ದಾರೆ ಮತ್ತು ಅವರ ತಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ಕ್ಷೇತ್ರದ ಜನ ಅವರಲ್ಲಿಗೆ ಹೋಗಿ ದೂರು ದುಮ್ಮಾನಗಳನ್ನು ಹೇಳಿಕೊಳ್ಳುತ್ತಾರೆ. ಸರ್ಕಾರದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಯಾವುದಾದರೂ ಮಂತ್ರಿ ದೂರಿದ್ದಾರಾ? ಸುಖಾಸುಮ್ಮನೆ ಪೆನ್ ಡ್ರೈವ್ ಕೈಯಲ್ಲಿ ಹಿಡಿದು ಅಬ್ಬರಿಸಿದರೆ ಪ್ರಯೋಜನವಿಲ್ಲ ಎಂದು ಖರ್ಗೆ ಆಕ್ರೋಷವ್ಯಕ್ತ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments