Webdunia - Bharat's app for daily news and videos

Install App

ಸಿಗದ ದುಡ್ಡು: ಬೆಂಗಳೂರಿನಲ್ಲಿ ಎಟಿಎಂ ಅಂತ್ಯ ಸಂಸ್ಕಾರ

Webdunia
ಶನಿವಾರ, 10 ಡಿಸೆಂಬರ್ 2016 (17:38 IST)
ಕೇಂದ್ರ ಸರ್ಕಾರದ ನೋಟು ನಿಷೇಧ ಕುರಿತಂತೆ ಪರ-ವಿರೋಧ ಚರ್ಚೆಗಳು ಮುಂದುವರೆದಿದ್ದು, ಎಟಿಎಂ ಮುಂದೆ 'ನೋ ಕ್ಯಾಶ್' ಎಂಬ ಬೋರ್ಡ್ ನೋಡಿ ನೋಡಿ ಜನರು ರೋಸಿ ಹೋಗಿದ್ದಾರೆ. ಕೇಂದ್ರದ ಈ ಏಕಾಏಕಿ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರೆದಿದೆ. ಬಿಹಾರ್ ಮುಖ್ಯಮಂತ್ರಿ, ಜನತಾ ದಳ (ಯು) ನಾಯಕ, ನಿತೀಶ್ ಕುಮಾರ್ ನೋಟು ನಿಷೇಧಕ್ಕೆ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಬೆಂಬಲ ನೀಡಿರಬಹುದು. ಆದರೆ ಬೆಂಗಳೂರು ನಗರದಲ್ಲಿ ಜೆಡಿ(ಯು) ಶುಕ್ರವಾರ ವಿನೂತನವಾಗಿ ಪ್ರತಿಭಟನೆ ನಡೆಸಿದೆ. 
ಜೆಡಿ(ಯು) ಬೆಂಬಲಿಗರು ಮತ್ತು ಕೆಲ ಸ್ಥಳೀಯರು ಸೇರಿಕೊಂಡು ಶುಕ್ರವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಎಟಿಎಂ ಯಂತ್ರದ ತಿಥಿಯನ್ನು ಕೈಗೊಂಡಿದ್ದಾರೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಕುಮಾರ್ ಜಾಗೀರ್ದಾರ್, ತಿಂಗಳಿಂದ ಸತ್ತಂತಿದ್ದ ( ಕಾರ್ಯ ನಿರ್ವಹಿಸದ) ಎಟಿಎಂ ಯಂತ್ರವನ್ನು ಇಟ್ಟುಕೊಳ್ಳುವುದರಲ್ಲಿ ಪ್ರಯೋಜನವಿಲ್ಲ. ನಾವು ಇದರ ನಕಲಿ ಉಸಿರಾಟ ವ್ಯವಸ್ಥೆಯನ್ನು ತೆಗೆದಿದ್ದೇವೆ. ಮತ್ತೀಗ ಅದು ಸಾವನ್ನಪ್ಪಿದೆ. ಹೀಗಾಗಿ ಸಂಪ್ರದಾಯದಂತೆ ಜನರ ಸಮ್ಮುಖದಲ್ಲಿ ನಾವಿದರ ಅಂತಿಮ ಸಂಸ್ಕಾರವನ್ನು ಕೈಗೊಂಡಿದ್ದೇವೆ. ಪ್ರಸಾದವನ್ನು ಪ್ರಧಾನಿ ಮೋದಿ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಕಳುಹಿಸಲಾಗುವುದು. ಈ ಮೂಲಕವಾದರೂ ಅವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವಂತಾಗಲಿ ಎಂದು ಹೇಳಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments