ಕಲ್ಯಾಣ ನಾಡಿನ ಅಭಿವೃದ್ಧಿ ಬಯಸಲಿ

Webdunia
ಮಂಗಳವಾರ, 24 ಅಕ್ಟೋಬರ್ 2023 (15:40 IST)
ದಸರಾ ಧರ್ಮ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಅವಲೋಕ ಪರಾಮರ್ಶೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹಿರಿಯ ಕಾಂಗ್ರೆಸ್ ನಾಯಕ ಜಗದೀಶ ಶೆಟ್ಟರ್ ಹೇಳಿದರು.
 
ಲಿಂಗಸೂಗೂರಿನಲ್ಲಿ ಮಾತನಾಡಿದ ಅವರು, ರಂಭಾಪುರಿ ಜಗದ್ಗರುಗಳು ದಸಾರ ಧರ್ಮ ಸಮ್ಮೇಳನಕ್ಕೆ ಹಲವು ವರ್ಷಗಳ ಇತಿಹಾಸ ಇದೆ. ಧರ್ಮ ಪರಂಪರೆಯಲ್ಲಿ ದೊಡ್ಡ ಪರಂಪರೆಗೆ ನಾಂದಿ ಹಾಡಿ ದಸರಾ ಹಬ್ಬಕ್ಕೆ ಹೆಚ್ಚಿನ ಮಹತ್ವ ತಂದಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಎನ್ನುವ ಪಂಚಪೀಠಗಳು ಜಾತಿ, ಮತ-ಪಂಥಗಳ ಹೇಳದೇ ಜನರನ್ನು ಒಗ್ಗಟ್ಟಾಗಿಸುವ ದೊಡ್ಡ ಸಂದೇಶ ಸಾರಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಎಂಬುದು ಜಾತಿ ನಾಶಕ್ಕೆ ಕಾರಣವಾಗಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿವಾಹ ಮಂಟಪದಲ್ಲೇ ಫೋಟೋಗೋಸ್ಕರ ವಧು, ವರನಿಂದ ಹಾಲಿವುಡ್ ಸ್ಟೈಲ್ ಲಿಪ್ ಲಾಕ್ Video

ಅದಾನಿ ಕಂಪನಿಯಲ್ಲಿ ಯಾರೊಬ್ಬರೂ ದಲಿತರು ಮೇಲಧಿಕಾರಿಗಳು ಸಿಗಲ್ಲ: ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ Video

Video: ಇರಾನ್ ತೈಲ ವ್ಯವಹಾರದ ಹೃದಯ ಭಾಗ ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಭೀಕರ ದಾಳಿ

Karnataka Weather: ವಾರಂತ್ಯಕ್ಕೆ ಮತ್ತಷ್ಟು ಬಿಸಿಯಾಗಲಿದೆ ಕರ್ನಾಟಕ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್, ಕೊನೆಗೂ ಜೈಲಿಂದ್ದ ಬೈರತಿ ಬಸವರಾಜ್ ರಿಲೀಸ್

ಮುಂದಿನ ಸುದ್ದಿ
Show comments