ಕಲ್ಯಾಣ ನಾಡಿನ ಅಭಿವೃದ್ಧಿ ಬಯಸಲಿ

Webdunia
ಮಂಗಳವಾರ, 24 ಅಕ್ಟೋಬರ್ 2023 (15:40 IST)
ದಸರಾ ಧರ್ಮ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಅವಲೋಕ ಪರಾಮರ್ಶೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹಿರಿಯ ಕಾಂಗ್ರೆಸ್ ನಾಯಕ ಜಗದೀಶ ಶೆಟ್ಟರ್ ಹೇಳಿದರು.
 
ಲಿಂಗಸೂಗೂರಿನಲ್ಲಿ ಮಾತನಾಡಿದ ಅವರು, ರಂಭಾಪುರಿ ಜಗದ್ಗರುಗಳು ದಸಾರ ಧರ್ಮ ಸಮ್ಮೇಳನಕ್ಕೆ ಹಲವು ವರ್ಷಗಳ ಇತಿಹಾಸ ಇದೆ. ಧರ್ಮ ಪರಂಪರೆಯಲ್ಲಿ ದೊಡ್ಡ ಪರಂಪರೆಗೆ ನಾಂದಿ ಹಾಡಿ ದಸರಾ ಹಬ್ಬಕ್ಕೆ ಹೆಚ್ಚಿನ ಮಹತ್ವ ತಂದಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಎನ್ನುವ ಪಂಚಪೀಠಗಳು ಜಾತಿ, ಮತ-ಪಂಥಗಳ ಹೇಳದೇ ಜನರನ್ನು ಒಗ್ಗಟ್ಟಾಗಿಸುವ ದೊಡ್ಡ ಸಂದೇಶ ಸಾರಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಎಂಬುದು ಜಾತಿ ನಾಶಕ್ಕೆ ಕಾರಣವಾಗಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments