Webdunia - Bharat's app for daily news and videos

Install App

ರಸ್ತೆಯ ಜತೆಗೆ ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತಾ ಹೆಸರಿಡಲಿ: ಕುಮಾರಸ್ವಾಮಿ ವ್ಯಂಗ್ಯ

Sampriya
ಶನಿವಾರ, 4 ಜನವರಿ 2025 (17:26 IST)
ಮೈಸೂರು: ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು. ಅದಲ್ಲದೆ ಈ ರಾಜ್ಯಕ್ಕೂ ಅವರ ಹೆಸರನ್ನೇ ಇಟ್ಟುಬಿಡಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಗಿ ಮಾತನಾಡಿದರು.

ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ ನಾಮಕರಣ ಪ್ರಸ್ತಾವದ ಕುರಿತು ಇಲ್ಲಿ ಶನಿವಾರ  ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ವಿವಾದದ ಸ್ವರೂಪ ಪಡೆದುಯುತ್ತಿದ್ದರು ಸಿಎಂ ಮಾತ್ರ ಜಾಣ ಮೌನದಲ್ಲಿದ್ದಾರೆ.

ಬೆಂಬಲಿಗರನ್ನು ಛೂ ಬಿಟ್ಟು, ಚಿತಾವಣೆ ಮಾಡಿ ರಸ್ತೆಗೆ ಹೆಸರಿಟ್ಟಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೆಸರಿನ ರಾಜಕಾರಣವನ್ನು ಕೈ ಬಿಡಬೇಕೆಂದರು.

ನಾನು ಬಿಜೆಪಿ ಜತೆ ಈ ಹಿಂದೆ ಸರ್ಕಾರ ಮಾಡಿದ್ದೆ. ಸಿಎಂ ಆಗಿ ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ.  ಡಿಸಿಎಂ, ವಿಧಾನಸಭೆ ವಿರೋಧಪಕ್ಷದ ನಾಯಕ ಹಾಗೂ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೈಸೂರಿಗೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಚರ್ಚೆಯಾಗಲಿ ಎಂದು ಸವಾಲೆಸೆದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments