ರಸ್ತೆಯ ಜತೆಗೆ ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತಾ ಹೆಸರಿಡಲಿ: ಕುಮಾರಸ್ವಾಮಿ ವ್ಯಂಗ್ಯ

Sampriya
ಶನಿವಾರ, 4 ಜನವರಿ 2025 (17:26 IST)
ಮೈಸೂರು: ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು. ಅದಲ್ಲದೆ ಈ ರಾಜ್ಯಕ್ಕೂ ಅವರ ಹೆಸರನ್ನೇ ಇಟ್ಟುಬಿಡಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಗಿ ಮಾತನಾಡಿದರು.

ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ ನಾಮಕರಣ ಪ್ರಸ್ತಾವದ ಕುರಿತು ಇಲ್ಲಿ ಶನಿವಾರ  ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ವಿವಾದದ ಸ್ವರೂಪ ಪಡೆದುಯುತ್ತಿದ್ದರು ಸಿಎಂ ಮಾತ್ರ ಜಾಣ ಮೌನದಲ್ಲಿದ್ದಾರೆ.

ಬೆಂಬಲಿಗರನ್ನು ಛೂ ಬಿಟ್ಟು, ಚಿತಾವಣೆ ಮಾಡಿ ರಸ್ತೆಗೆ ಹೆಸರಿಟ್ಟಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೆಸರಿನ ರಾಜಕಾರಣವನ್ನು ಕೈ ಬಿಡಬೇಕೆಂದರು.

ನಾನು ಬಿಜೆಪಿ ಜತೆ ಈ ಹಿಂದೆ ಸರ್ಕಾರ ಮಾಡಿದ್ದೆ. ಸಿಎಂ ಆಗಿ ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ.  ಡಿಸಿಎಂ, ವಿಧಾನಸಭೆ ವಿರೋಧಪಕ್ಷದ ನಾಯಕ ಹಾಗೂ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೈಸೂರಿಗೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಚರ್ಚೆಯಾಗಲಿ ಎಂದು ಸವಾಲೆಸೆದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments