Webdunia - Bharat's app for daily news and videos

Install App

ಖರ್ಗೆ ನನ್ನ ಮೇಲೆ ಗುಂಡು ಹಾರಿಸಲಿ-ರಾಠೋಡ್

Webdunia
ಶನಿವಾರ, 12 ನವೆಂಬರ್ 2022 (17:30 IST)
ಚಿತ್ತಾಪುರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ಮುಖಂಡರ ನಡುವೆ ಮಾತಿನ ಜಗಳ ದಿನಕ್ಕೊಂದು ರೂಪ ಪಡೆಯುತ್ತ ಉಲ್ಬಣಗೊಳ್ಳುತ್ತಿದೆ. ಶನಿವಾರ ಕಲಬುರಗಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿದ ಯುವ BJP ನಾಯಕ ಮಣಿಕಂಠ ರಾಠೋಡ್, BJP ನಾಯಕರು ತಮ್ಮನ್ನು ಕ್ಷೇತ್ರದಲ್ಲಿ ತಿರುಗಾಡಲು ಬಿಡುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅವರು ಹೇಳಿರುವುದು ನಿಜ ಅನ್ನೋದಾದರೆ, ಅವರು ತನ್ನ ಮೇಲೆ ಗುಂಡು ಹಾರಿಸಲಿ, ಗುಂಡೇಟು ತಿನ್ನಲು ಸಿದ್ಧನಿದ್ದೇನೆ ಅಂತ ಹೇಳಿದರು. ಪ್ರಿಯಾಂಕ್ ಖರ್ಗೆ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೊದಲು ಚಿತ್ತಾಪುರ ಮತಕ್ಷೇತ್ರದ ಯಾತ್ರೆ ಮಾಡಲಿ ಎಂದು ರಾಠೋಡ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments