Webdunia - Bharat's app for daily news and videos

Install App

ಲಿಂಗಾಯತರೇ ಸಿಎಂ ಎಂದು ಘೋಷಿಸಲಿ

Webdunia
ಗುರುವಾರ, 20 ಏಪ್ರಿಲ್ 2023 (17:35 IST)
ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ ವೀರಶೈವ ಲಿಂಗಾಯತರೇ ಸಿಎಂ ಎಂದು ಘೋಷಿಸಲಿ, ಶೆಟ್ಟರ್ ಅವರನ್ನೇ ಸಿಎಂ ಮಾಡ್ಲಿ ಎಂದು ಸಚಿವ V.ಸೋಮಣ್ಣ ಕಾಂಗ್ರೆಸ್​ಗೆ ಸವಾಲ್​ ಹಾಕಿದ್ದಾರೆ. ಚಾಮರಾಜನಗರದ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ವೇಳೆ ಮಾತನಾಡಿದ ಅವರು, ಬಿಜೆಪಿ ಲಿಂಗಾಯತ ವಿರೋಧಿಗಳು ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ವೀರೇಂದ್ರ ಪಾಟೀಲರನ್ನು ತೆಗೆದಿದ್ದು ಯಾರು.? ರಾಜಶೇಖರ ಮೂರ್ತಿ ಅವರನ್ನು ಓಡಿಸಿದ್ದು ಯಾರು..? ಲಿಂಗಾಯತರು ದಡ್ಡರಲ್ಲ, ಅವರು ಮತ ಬ್ಯಾಂಕ್ ಆಗಿ ಇಟ್ಟುಕೊಂಡು ಕಾಂಗ್ರೆಸ್ ಏನು ಮಾಡಿಲ್ಲ, ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದ್ರು.. ರಾಜ್ಯಾದ್ಯಂತ ಬಿಜೆಪಿ ಬೆಂಬಲಿಸುತ್ತಾರೆ. ಲಿಂಗಾಯತರನ್ನು ಬ್ಲ್ಯಾಕ್​​​ಮೇಲ್ ಮಾಡಿ ಏನೋ ಮಾಡುತ್ತೇವೆ ಎಂದು ಕಾಂಗ್ರೆಸ್​​​​​​ನವರು ಆಸೆ ಇಟ್ಟುಕೊಂಡಿದ್ದರೆ ಅವರಿಗೆ ನಿರಾಸೆಯಾಗಲಿದೆ. ಅವರಲ್ಲಿ ಅಷ್ಟು ದೊಡ್ಡ ವಿಷನ್ ಇದ್ದರೆ ಲಿಂಗಾಯತರನ್ನು ಸಿಎಂ ಮಾಡುತ್ತೇವೆಂದು ಹೇಳಲಿ, ಯೂಸ್ ಅಂಡ್ ಥ್ರೋ ಮಾತುಗಳು ಬೇಡ ಎಂದು ಕಾಂಗ್ರೆಸ್ ವಿರುದ್ಧ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments