ನನ್ನ ಬಗ್ಗೆ ಯಾವುದೇ ರಹಸ್ಯ ಇದ್ದರೂ ಬಯಲು ಮಾಡಲಿ: ಎಚ್​ಡಿಕೆ

Webdunia
ಗುರುವಾರ, 21 ಅಕ್ಟೋಬರ್ 2021 (12:17 IST)
ವಿಜಯಪುರ : ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ರಹಸ್ಯ ಇದೆ ಎಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಎಚ್ಡಿಕೆ ಸವಾಲು ಹಾಕಿದರು. ನನ್ನ ಚರಿತ್ರೆ ಇದ್ದರೆ, ತಂದು ಬಿಡಿ. ನನ್ನ ಬಗ್ಗೆ ಏನೇನು ಗೊತ್ತಿದೆ ಎಲ್ಲಾನು ತಂದು ಬಿಡಿ. ಪಾಪ ನನ್ನ ಜೊತೆಗೆ ಜೆಡಿಎಸ್ ನಲ್ಲಿ ಎರಡು ವರ್ಷ ಇದ್ದರು. ಅದಕ್ಕಾಗಿ ನನ್ನ ಬಗ್ಗೆ ಇರುವ ಚರಿತ್ರೆ ತರುವಂತೆ ಯತ್ನಾಳ್ಗೆ ಕುಮಾರಸ್ವಾಮಿ ಸವಾಲು ಹಾಕಿದರು. ಇನ್ನು RSS ವಿರೋಧಿಸುವ ಮೂಲಕ ಮುಸ್ಲಿಮರ ಮತಗಳನ್ನು ಸೆಳೆಯಲು ಕುಮಾರಸ್ವಾಮಿ ಯತ್ನಿಸುತ್ತಿದ್ದಾರೆ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೂ ಪ್ರತಿಯಾಗಿ ಎಚ್ಡಿಕೆ ವಾಗ್ಬಾಣ ಬಿಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments