ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ

Webdunia
ಗುರುವಾರ, 28 ಸೆಪ್ಟಂಬರ್ 2023 (16:20 IST)
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಜನಸಾಮಾನ್ಯರ ಬಯಕೆಯಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಶಾಸಕ ಬಿ.ಸುರೇಶಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾ ಅಕ್ಟೀವ್ ಇದ್ದಷ್ಟು ಹೆಚ್ಚು ಮತದಾರರನ್ನು ತಲುಪಲು ಸಾಧ್ಯ ಎಂದರು. ಕಾಂಗ್ರೆಸ್​​ನ ಬಿಟ್ಟಿ ಭಾಗ್ಯಗಳಿಗೆ ಮನಸೋತು ಮತ ನೀಡಿದ ರಾಜ್ಯದ ಜನತೆ ಕೇವಲ ಮೂರು ತಿಂಗಳಲ್ಲಿ ಕಾಂಗ್ರೆಸ್ ಆಡಳಿತದಿಂದ ಭ್ರಮನಿರಸನಗೊಂಡಿದ್ದಾರೆ. ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿಗೆ ಒಂದು ನೈಯಾಪೈಸೆ ಹಣ ನೀಡಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಗುಂಡಿ ಬಿದ್ದಿರುವ ರಸ್ತೆಗೆ ಒಂದು ಗುದ್ದಲಿ ಮಣ್ಣು ಹಾಕಲು ಸರಕಾರದ ಬಳಿ ಹಣವಿಲ್ಲ. ಇಂತಹ ವಿಚಾರಗಳು ಜನರಿಗೆ ತಲುಪಿಸುವ ಜವಾಬ್ದಾರಿ ಸೋಷಿಯಲ್ ಮೀಡಿಯಾ ಸೈನಿಕರ ಮೇಲಿದೆ. ನಿಮಗೆ ನೀವೇ ಸೇನಾಧಿಪತಿಗಳು ಹೆಚ್ಚು ನಿಮ್ಮ ಸೈನಿಕ ಪಡೆಯನ್ನು ಸಕ್ರಿಯಗೊಳಿಸಿಕೊಂಡಷ್ಟು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅವಕಾಶ ಹೆಚ್ಚಿರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಯೋಧರ ನೋಡಿ ಹೆದರಿದ ಬಾಲಕಿಗೆ ತಂದೆ ಮಾಡಿದ್ದೇನು: ವಿಡಿಯೋ ಕೊನೆಯವರೆಗೂ ನೋಡಿ Video

ಮುಂದಿನ ಸುದ್ದಿ
Show comments