ಮುಸಲ್ಮಾನರು ಹಲಾಲ್ ಮಾಡಲಿ : ಈಶ್ವರಪ್ಪ

Webdunia
ಭಾನುವಾರ, 3 ಏಪ್ರಿಲ್ 2022 (13:32 IST)
ಉಡುಪಿ : ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ.

ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ, ಅವರವರು ಅವರವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ದೇಶದಲ್ಲೇ ಪ್ರಪ್ರಥಮ ಅತಿದೊಡ್ಡ ಘನ ತ್ಯಾಜ್ಯ ಸಂಸ್ಕರಣ ಘಟಕ ಉದ್ಘಾಟನೆ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿ, ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ.

ನಾನು ಯಾರು ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ. ಹಲಾಲ್ ವಿಷಯದಲ್ಲಿ ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಹಲಾಲ್ ಜಟ್ಕಾ ಇಂಥದ್ದನ್ನೆಲ್ಲ ಕೆಲವು ವ್ಯಕ್ತಿಗಳು, ಪಕ್ಷಗಳು ಸೃಷ್ಟಿ ಮಾಡಿದ್ದಾರೆ. ಕೆಲ ವ್ಯಕ್ತಿಗಳು ಆಡುತ್ತಿರುವ ಆಟ ಇದು. ಕರ್ನಾಟಕದಲ್ಲಿ ಜನ ಅನುಭವಿಸುತ್ತಿದ್ದಾರೆ. ಯಾರು ಯಾವುದನ್ನು ಪೂಜೆ ಮಾಡುತ್ತಾರೆ ಅದನ್ನು ಅವರು ಮಾಡಿಕೊಳ್ಳಬೇಕು. ಅವರವರು ಅವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments