Webdunia - Bharat's app for daily news and videos

Install App

ಮುಸಲ್ಮಾನರು ಹಲಾಲ್ ಮಾಡಲಿ : ಈಶ್ವರಪ್ಪ

Webdunia
ಭಾನುವಾರ, 3 ಏಪ್ರಿಲ್ 2022 (13:32 IST)
ಉಡುಪಿ : ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ.

ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ, ಅವರವರು ಅವರವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ದೇಶದಲ್ಲೇ ಪ್ರಪ್ರಥಮ ಅತಿದೊಡ್ಡ ಘನ ತ್ಯಾಜ್ಯ ಸಂಸ್ಕರಣ ಘಟಕ ಉದ್ಘಾಟನೆ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿ, ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ.

ನಾನು ಯಾರು ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ. ಹಲಾಲ್ ವಿಷಯದಲ್ಲಿ ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಹಲಾಲ್ ಜಟ್ಕಾ ಇಂಥದ್ದನ್ನೆಲ್ಲ ಕೆಲವು ವ್ಯಕ್ತಿಗಳು, ಪಕ್ಷಗಳು ಸೃಷ್ಟಿ ಮಾಡಿದ್ದಾರೆ. ಕೆಲ ವ್ಯಕ್ತಿಗಳು ಆಡುತ್ತಿರುವ ಆಟ ಇದು. ಕರ್ನಾಟಕದಲ್ಲಿ ಜನ ಅನುಭವಿಸುತ್ತಿದ್ದಾರೆ. ಯಾರು ಯಾವುದನ್ನು ಪೂಜೆ ಮಾಡುತ್ತಾರೆ ಅದನ್ನು ಅವರು ಮಾಡಿಕೊಳ್ಳಬೇಕು. ಅವರವರು ಅವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments