Webdunia - Bharat's app for daily news and videos

Install App

ಪ್ರಧಾನಿ ಮೋದಿ ರಾಜ್ಯಕ್ಕೆ ಬರಲಿ ಸಂತೋಷ - ಡಿಕೆಶಿವಕುಮಾರ್

Webdunia
ಭಾನುವಾರ, 30 ಏಪ್ರಿಲ್ 2023 (18:51 IST)
ಪ್ರಧಾನಿ ಮೋದಿ ಮತ್ತು ಕರ್ನಾಟಕಕ್ಕೆ ಏನ್ ಸಂಬಂಧ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರಶ್ನೇ ಮಾಡಿದ್ದಾರೆ.ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು ರಾಜ್ಯಕ್ಕೆ ಪಿಎಂ ಮೋದಿ ಬರಲಿ ತುಂಬಾ ಖುಷಿ. ಪಿಎಂ ಮೋದಿ ಟೀಕೆಗಳ ಲೆಕ್ಕ ಹಾಕ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಪ್ರಧಾನಿ ಮೋದಿ ಮಾತಾಡಬೇಕು.ಕೋವಿಡ್ ಸಮಯದಲ್ಲಿ ೨೦ ಲಕ್ಷ ಕೋಟಿ ಹಣದ ಬಗ್ಗೆ ಪಿಎಂ ಮಾತಾಡಿದ್ರೆ ಅದಕ್ಕೆ ಒಂದು ಅರ್ಥಾ ಇತ್ತು.ಆದ್ರೆ ಇದರ ಬಗ್ಗೆ ಪಿಎಂ ಮಾತಾಡ್ತಿಲ್ಲ.ಕೋವಿಡ್ ನಲ್ಲಿ ಸತ್ತವರಿಗೆ ಇನ್ನೂ ಹಣ ಸಿಕ್ಕಿಲ್ಲ. ಪ್ರಧಾನಿ ಮೋದಿ ನಂಗೆ ವೋಟ್ ಕೋಡಿ ಅಂತಿದ್ದಾರೆ. ಪ್ರಧಾನಿ ಮೋದಿ ಮತ್ತು ಕರ್ನಾಟಕಕ್ಕೆ ಏನ್ ಸಂಬಂಧ ಎಂದು ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments