Webdunia - Bharat's app for daily news and videos

Install App

ಪ್ರಧಾನಿ ಮೋದಿ ರಾಜ್ಯಕ್ಕೆ ಬರಲಿ ಸಂತೋಷ - ಡಿಕೆಶಿವಕುಮಾರ್

Webdunia
ಭಾನುವಾರ, 30 ಏಪ್ರಿಲ್ 2023 (18:51 IST)
ಪ್ರಧಾನಿ ಮೋದಿ ಮತ್ತು ಕರ್ನಾಟಕಕ್ಕೆ ಏನ್ ಸಂಬಂಧ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರಶ್ನೇ ಮಾಡಿದ್ದಾರೆ.ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು ರಾಜ್ಯಕ್ಕೆ ಪಿಎಂ ಮೋದಿ ಬರಲಿ ತುಂಬಾ ಖುಷಿ. ಪಿಎಂ ಮೋದಿ ಟೀಕೆಗಳ ಲೆಕ್ಕ ಹಾಕ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಪ್ರಧಾನಿ ಮೋದಿ ಮಾತಾಡಬೇಕು.ಕೋವಿಡ್ ಸಮಯದಲ್ಲಿ ೨೦ ಲಕ್ಷ ಕೋಟಿ ಹಣದ ಬಗ್ಗೆ ಪಿಎಂ ಮಾತಾಡಿದ್ರೆ ಅದಕ್ಕೆ ಒಂದು ಅರ್ಥಾ ಇತ್ತು.ಆದ್ರೆ ಇದರ ಬಗ್ಗೆ ಪಿಎಂ ಮಾತಾಡ್ತಿಲ್ಲ.ಕೋವಿಡ್ ನಲ್ಲಿ ಸತ್ತವರಿಗೆ ಇನ್ನೂ ಹಣ ಸಿಕ್ಕಿಲ್ಲ. ಪ್ರಧಾನಿ ಮೋದಿ ನಂಗೆ ವೋಟ್ ಕೋಡಿ ಅಂತಿದ್ದಾರೆ. ಪ್ರಧಾನಿ ಮೋದಿ ಮತ್ತು ಕರ್ನಾಟಕಕ್ಕೆ ಏನ್ ಸಂಬಂಧ ಎಂದು ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments